ಬ್ರೇಕಿಂಗ್ ನ್ಯೂಸ್
17-09-21 07:36 pm Headline Karnataka News Network ದೇಶ - ವಿದೇಶ
ಬಿಹಾರ, ಸೆ 17 : ಸೊಸೆ ಮೇಲೆ ಕಾಮುಕ ಮಾವನೋರ್ವ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದೆ. ಮನ ನೊಂದಿರುವ ಸೊಸೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ತಿಳಿಸಿರುವ ಪ್ರಕಾರ, ಆಕೆಯ ಗಂಡ ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಲ್ಲೇ ಉಳಿದುಕೊಂಡಿದ್ದಾರೆ. ಮಾವ ತನ್ನೊಂದಿಗೆ ವಾಸವಾಗಿರುವ ಸೊಸೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಗಂಡನಿಗೆ ಮಾಹಿತಿ ನೀಡಿದ್ದು, ಆತ ಸಹಕರಿಸುವಂತೆ ಸೂಚನೆ ನೀಡಿದ್ದಾನೆಂದು ತಿಳಿಸಿದ್ದಾಳೆ.
ಈಗಾಗಲೇ ನಮಗೆ ಎರಡು ಮಕ್ಕಳಿವೆ. ಸಹಕಾರ ನೀಡಿದರೆ ಎಲ್ಲರೂ ಸಂತೋಷವಾಗಿರಬಹುದು ಎಂದು ತಿಳಿಸಿದ್ದಾನಂತೆ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಇದಾದ ನಂತರ, ಸಂತ್ರಸ್ತೆ ತನ್ನ ಸಹೋದರನ ಸಹಾಯದಿಂದ ಖೈರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದಾದ ಬಳಿಕ ಗ್ರಾಮ ಪಂಚಾಯ್ತಿಯಲ್ಲೂ ಇದರ ಚರ್ಚೆ ನಡೆದಿದ್ದು, ಸಂತ್ರಸ್ತೆಗೆ ಬೆಂಬಲ ಸೂಚಿಸಿಲ್ಲ. ಇದಾದ ಬಳಿಕ ತನಿಖೆ ನಡೆಸಿರುವ ಪೊಲೀಸರು ಇದೊಂದು ಸುಳ್ಳು ಪ್ರಕರಣ ಎಂದು ಕೇಸ್ ಮುಚ್ಚಿ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಠಾಣೆಯಲ್ಲಿ ಸೋಲು ಕಂಡಿರುವ ಸಂತ್ರಸ್ತೆ, ಜಮುಯಿ ಕೋರ್ಟ್ ವಕೀಲೆ ಸಾಧನಾ ಸಿಂಗ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾಳೆ. ಈ ವೇಳೆ ಕೋರ್ಟ್ನಲ್ಲಿ ಪ್ರಕರಣದ ಪರ ವಾದ ಮಂಡನೆ ಮಾಡಿದ್ದು, ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರಕರಣವನ್ನು ಜಿಲ್ಲಾ ಸೆಷನ್ಸ್ ಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅತ್ಯಾಚಾರ ಆರೋಪಿ ವಿರುದ್ಧ ಆರ್ಟಿಕಲ್ 376 ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
Bihar Father in law rapes Daughter in law, son supports the cruel act. 376 case has been imposed on Father In law.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm