ಬ್ರೇಕಿಂಗ್ ನ್ಯೂಸ್
17-09-21 07:36 pm Headline Karnataka News Network ದೇಶ - ವಿದೇಶ
ಬಿಹಾರ, ಸೆ 17 : ಸೊಸೆ ಮೇಲೆ ಕಾಮುಕ ಮಾವನೋರ್ವ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದೆ. ಮನ ನೊಂದಿರುವ ಸೊಸೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ತಿಳಿಸಿರುವ ಪ್ರಕಾರ, ಆಕೆಯ ಗಂಡ ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಲ್ಲೇ ಉಳಿದುಕೊಂಡಿದ್ದಾರೆ. ಮಾವ ತನ್ನೊಂದಿಗೆ ವಾಸವಾಗಿರುವ ಸೊಸೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಗಂಡನಿಗೆ ಮಾಹಿತಿ ನೀಡಿದ್ದು, ಆತ ಸಹಕರಿಸುವಂತೆ ಸೂಚನೆ ನೀಡಿದ್ದಾನೆಂದು ತಿಳಿಸಿದ್ದಾಳೆ.
ಈಗಾಗಲೇ ನಮಗೆ ಎರಡು ಮಕ್ಕಳಿವೆ. ಸಹಕಾರ ನೀಡಿದರೆ ಎಲ್ಲರೂ ಸಂತೋಷವಾಗಿರಬಹುದು ಎಂದು ತಿಳಿಸಿದ್ದಾನಂತೆ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಇದಾದ ನಂತರ, ಸಂತ್ರಸ್ತೆ ತನ್ನ ಸಹೋದರನ ಸಹಾಯದಿಂದ ಖೈರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದಾದ ಬಳಿಕ ಗ್ರಾಮ ಪಂಚಾಯ್ತಿಯಲ್ಲೂ ಇದರ ಚರ್ಚೆ ನಡೆದಿದ್ದು, ಸಂತ್ರಸ್ತೆಗೆ ಬೆಂಬಲ ಸೂಚಿಸಿಲ್ಲ. ಇದಾದ ಬಳಿಕ ತನಿಖೆ ನಡೆಸಿರುವ ಪೊಲೀಸರು ಇದೊಂದು ಸುಳ್ಳು ಪ್ರಕರಣ ಎಂದು ಕೇಸ್ ಮುಚ್ಚಿ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಠಾಣೆಯಲ್ಲಿ ಸೋಲು ಕಂಡಿರುವ ಸಂತ್ರಸ್ತೆ, ಜಮುಯಿ ಕೋರ್ಟ್ ವಕೀಲೆ ಸಾಧನಾ ಸಿಂಗ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾಳೆ. ಈ ವೇಳೆ ಕೋರ್ಟ್ನಲ್ಲಿ ಪ್ರಕರಣದ ಪರ ವಾದ ಮಂಡನೆ ಮಾಡಿದ್ದು, ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರಕರಣವನ್ನು ಜಿಲ್ಲಾ ಸೆಷನ್ಸ್ ಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅತ್ಯಾಚಾರ ಆರೋಪಿ ವಿರುದ್ಧ ಆರ್ಟಿಕಲ್ 376 ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
Bihar Father in law rapes Daughter in law, son supports the cruel act. 376 case has been imposed on Father In law.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm