ಬ್ರೇಕಿಂಗ್ ನ್ಯೂಸ್
17-09-21 07:36 pm Headline Karnataka News Network ದೇಶ - ವಿದೇಶ
ಬಿಹಾರ, ಸೆ 17 : ಸೊಸೆ ಮೇಲೆ ಕಾಮುಕ ಮಾವನೋರ್ವ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದೆ. ಮನ ನೊಂದಿರುವ ಸೊಸೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ತಿಳಿಸಿರುವ ಪ್ರಕಾರ, ಆಕೆಯ ಗಂಡ ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಲ್ಲೇ ಉಳಿದುಕೊಂಡಿದ್ದಾರೆ. ಮಾವ ತನ್ನೊಂದಿಗೆ ವಾಸವಾಗಿರುವ ಸೊಸೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಗಂಡನಿಗೆ ಮಾಹಿತಿ ನೀಡಿದ್ದು, ಆತ ಸಹಕರಿಸುವಂತೆ ಸೂಚನೆ ನೀಡಿದ್ದಾನೆಂದು ತಿಳಿಸಿದ್ದಾಳೆ.
ಈಗಾಗಲೇ ನಮಗೆ ಎರಡು ಮಕ್ಕಳಿವೆ. ಸಹಕಾರ ನೀಡಿದರೆ ಎಲ್ಲರೂ ಸಂತೋಷವಾಗಿರಬಹುದು ಎಂದು ತಿಳಿಸಿದ್ದಾನಂತೆ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಇದಾದ ನಂತರ, ಸಂತ್ರಸ್ತೆ ತನ್ನ ಸಹೋದರನ ಸಹಾಯದಿಂದ ಖೈರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದಾದ ಬಳಿಕ ಗ್ರಾಮ ಪಂಚಾಯ್ತಿಯಲ್ಲೂ ಇದರ ಚರ್ಚೆ ನಡೆದಿದ್ದು, ಸಂತ್ರಸ್ತೆಗೆ ಬೆಂಬಲ ಸೂಚಿಸಿಲ್ಲ. ಇದಾದ ಬಳಿಕ ತನಿಖೆ ನಡೆಸಿರುವ ಪೊಲೀಸರು ಇದೊಂದು ಸುಳ್ಳು ಪ್ರಕರಣ ಎಂದು ಕೇಸ್ ಮುಚ್ಚಿ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಠಾಣೆಯಲ್ಲಿ ಸೋಲು ಕಂಡಿರುವ ಸಂತ್ರಸ್ತೆ, ಜಮುಯಿ ಕೋರ್ಟ್ ವಕೀಲೆ ಸಾಧನಾ ಸಿಂಗ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾಳೆ. ಈ ವೇಳೆ ಕೋರ್ಟ್ನಲ್ಲಿ ಪ್ರಕರಣದ ಪರ ವಾದ ಮಂಡನೆ ಮಾಡಿದ್ದು, ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರಕರಣವನ್ನು ಜಿಲ್ಲಾ ಸೆಷನ್ಸ್ ಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅತ್ಯಾಚಾರ ಆರೋಪಿ ವಿರುದ್ಧ ಆರ್ಟಿಕಲ್ 376 ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
Bihar Father in law rapes Daughter in law, son supports the cruel act. 376 case has been imposed on Father In law.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm