ಬ್ರೇಕಿಂಗ್ ನ್ಯೂಸ್
17-09-21 07:36 pm Headline Karnataka News Network ದೇಶ - ವಿದೇಶ
ಬಿಹಾರ, ಸೆ 17 : ಸೊಸೆ ಮೇಲೆ ಕಾಮುಕ ಮಾವನೋರ್ವ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದೆ. ಮನ ನೊಂದಿರುವ ಸೊಸೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ತಿಳಿಸಿರುವ ಪ್ರಕಾರ, ಆಕೆಯ ಗಂಡ ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಲ್ಲೇ ಉಳಿದುಕೊಂಡಿದ್ದಾರೆ. ಮಾವ ತನ್ನೊಂದಿಗೆ ವಾಸವಾಗಿರುವ ಸೊಸೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಗಂಡನಿಗೆ ಮಾಹಿತಿ ನೀಡಿದ್ದು, ಆತ ಸಹಕರಿಸುವಂತೆ ಸೂಚನೆ ನೀಡಿದ್ದಾನೆಂದು ತಿಳಿಸಿದ್ದಾಳೆ.
ಈಗಾಗಲೇ ನಮಗೆ ಎರಡು ಮಕ್ಕಳಿವೆ. ಸಹಕಾರ ನೀಡಿದರೆ ಎಲ್ಲರೂ ಸಂತೋಷವಾಗಿರಬಹುದು ಎಂದು ತಿಳಿಸಿದ್ದಾನಂತೆ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಇದಾದ ನಂತರ, ಸಂತ್ರಸ್ತೆ ತನ್ನ ಸಹೋದರನ ಸಹಾಯದಿಂದ ಖೈರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದಾದ ಬಳಿಕ ಗ್ರಾಮ ಪಂಚಾಯ್ತಿಯಲ್ಲೂ ಇದರ ಚರ್ಚೆ ನಡೆದಿದ್ದು, ಸಂತ್ರಸ್ತೆಗೆ ಬೆಂಬಲ ಸೂಚಿಸಿಲ್ಲ. ಇದಾದ ಬಳಿಕ ತನಿಖೆ ನಡೆಸಿರುವ ಪೊಲೀಸರು ಇದೊಂದು ಸುಳ್ಳು ಪ್ರಕರಣ ಎಂದು ಕೇಸ್ ಮುಚ್ಚಿ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಠಾಣೆಯಲ್ಲಿ ಸೋಲು ಕಂಡಿರುವ ಸಂತ್ರಸ್ತೆ, ಜಮುಯಿ ಕೋರ್ಟ್ ವಕೀಲೆ ಸಾಧನಾ ಸಿಂಗ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾಳೆ. ಈ ವೇಳೆ ಕೋರ್ಟ್ನಲ್ಲಿ ಪ್ರಕರಣದ ಪರ ವಾದ ಮಂಡನೆ ಮಾಡಿದ್ದು, ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರಕರಣವನ್ನು ಜಿಲ್ಲಾ ಸೆಷನ್ಸ್ ಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅತ್ಯಾಚಾರ ಆರೋಪಿ ವಿರುದ್ಧ ಆರ್ಟಿಕಲ್ 376 ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
Bihar Father in law rapes Daughter in law, son supports the cruel act. 376 case has been imposed on Father In law.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm