ಬ್ರೇಕಿಂಗ್ ನ್ಯೂಸ್
18-09-21 12:53 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆ 18 : ಭಾರತದಲ್ಲಿ ಶುಕ್ರವಾರ ಒಂದೇ ದಿನ 2.5 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ ಎಂದು ಸರ್ಕಾರ ಪ್ರಕಟಿಸಿದೆ.
ಈ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿರುವುದನ್ನು ಕೇಂದ್ರ ಆರೋಗ್ಯ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, "ಇಂದಿನ ದಾಖಲೆ ಸಂಖ್ಯೆಯ ಲಸಿಕೆ ನೀಡಿಕೆಯ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡಬೇಕು" ಎಂದು ಹೇಳಿದ್ದರು. ಇದಕ್ಕೆ ಕಠಿಣ ಪರಿಶ್ರಮ ವಹಿಸಿದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರನ್ನು ಅಭಿನಂದಿಸಿದ್ದರು.

ಪ್ರಧಾನಿ ಮೋದಿ ಹುಟ್ಟುಹಬ್ಬದಂದು 2.5 ಕೋಟಿ ಲಸಿಕೆ ಡೋಸ್ ನೀಡಲು ಗುರಿ ನಿಗದಿಪಡಿಸಲಾಗಿತ್ತು. ಆದರೆ ಗುರಿ ಮೀರಿ 10390 ಹೆಚ್ಚುವರಿ ಡೋಸ್ ನೀಡಲಾಗಿದೆ ಎಂದು ಸರ್ಕಾರ ಪ್ರಕಟಿಸಿದೆ. ಚೀನಾದಲ್ಲಿ ಇದುವರೆಗಿನ ಗರಿಷ್ಠ ಅಂದರೆ ಜೂನ್ನಲ್ಲಿ ಒಂದೇ ದಿನ 2.47 ಕೋಟಿ ಮಂದಿಗೆ ಲಸಿಕೆ ನೀಡಲಾಗಿತ್ತು.
ಸಂಜೆಯ ವೇಳೆಗೆ ಭಾರತದ ಲಸಿಕೆ ನೀಡಿಕೆ ಸಂಖ್ಯೆ ಎರಡು ಕೋಟಿ ದಾಟಿದ್ದು, ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಕಚೇರಿ ಟ್ವೀಟ್ ಮಾಡಿ ಭಾರತವನ್ನು ಅಭಿನಂದಿಸಿತ್ತು.

ಸರ್ಕಾರದ ಟ್ರ್ಯಾಕರ್ ಪ್ರಕಾರ ಪ್ರತಿ ಸೆಕೆಂಡಿಗೆ 800 ಲಸಿಕಾ ಡೋಸ್ಗಳನ್ನು ನೀಡಲಾಗಿದ್ದು, ನಿಮಿಷಕ್ಕೆ 48 ಸಾವಿರದಂರೆ ಲಸಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮುಖ್ಯಸ್ಥ ಆರ್.ಎಸ್.ಶರ್ಮಾ ಹೇಳಿದ್ದಾರೆ. ಒಂದು ತಿಂಗಳ ನಿರಂತರ ಪ್ರಯತ್ನದಿಂದ ಈ ಮೈಲುಗಲ್ಲು ಸಾಧಿಸಲಾಗಿದೆ ಎಂದು ಸರ್ಕಾರಿ ತಜ್ಞ ಡಾ.ಎನ್.ಕೆ.ಅರೋರಾ ಅಭಿಪ್ರಾಯಪಟ್ಟಿದ್ದಾರೆ.
Congratulations india!
— Mansukh Mandaviya (@mansukhmandviya) September 17, 2021
PM @NarendraModi जी के जन्मदिवस पर भारत ने आज इतिहास रच दिया है।
2.50 करोड़ से अधिक टीके लगा कर देश और विश्व के इतिहास में स्वर्णिम अध्याय लिखा है।
आज का दिन हेल्थकर्मियों के नाम रहा। #HealthArmyZindabad pic.twitter.com/F2EC5byMdt
India crossed 2.5 crore Covid vaccinations in a day for the first time on Friday as the government raced to deliver a record on Prime Minister Narendra Modi's birthday. At 11:58 pm, Union Health Minister Mansukh Mandaviya tweeted to confirm the "historic" figure..
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am