ಬ್ರೇಕಿಂಗ್ ನ್ಯೂಸ್
18-09-21 05:25 pm Headline Karnataka News Network ದೇಶ - ವಿದೇಶ
ಚಂಡೀಗಢ, ಸೆ.18 : ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕಡೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಜೊತೆಗಿನ ವೈಮನಸ್ಸು, ಗುದ್ದಾಟದ ಬಳಿಕ ಅಮರಿಂದರ್ ಸಿಂಗ್ ಇಂದು ರಾಜ್ಯಪಾಲ ಭನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಅಮರಿಂದರ್ ಸಿಂಗ್ ಪುತ್ರ ರಣೀಂದರ್ ಸಿಂಗ್, ತಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದರು. ಅದರ ಬೆನ್ನಲ್ಲೇ ಅಮರಿಂದರ್ ಸಿಂಗ್ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ಈ ರೀತಿಯ ಕಿರುಕುಳ, ಜಂಜಾಟದ ಮಧ್ಯೆ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಕಾಂಗ್ರೆಸ್ ಉತ್ತಮ ವ್ಯಕ್ತಿಯನ್ನು ಆಯ್ದುಕೊಳ್ಳಲಿ ಎನ್ನುವ ಮೂಲಕ ತಮ್ಮ ಸ್ಥಾನ ಬಿಟ್ಟು ಕೊಡುವ ಬಗ್ಗೆ ಅಮರಿಂದರ್ ಸಿಂಗ್ ಸುಳಿವು ನೀಡಿದ್ದರು. ಕಾಂಗ್ರೆಸ್ ಕೇಂದ್ರೀಯ ಘಟದ ಮನೀಶ್ ತಿವಾರಿ, ಕಮಲನಾಥ್ ಮತ್ತಿತರ ನಾಯಕರಿಗೂ ಈ ಬಗ್ಗೆ ಹೇಳಿದ್ದರು.
ಇದೇ ವೇಳೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಪಕ್ಷದ ಕೇಂದ್ರೀಯ ನಾಯಕರನ್ನು ಭೇಟಿಯಾಗಿದ್ದು, ಸಿಎಂ ಬದಲಾವಣೆಗಾಗಿ ಒತ್ತಡ ಹೇರಿದ್ದರು. ಇದೇ ವೇಳೆ, ಪಂಜಾಜ್ ಘಟಕದ ಬಿಜೆಪಿ ನಾಯಕರು ಅಮರಿಂದರ್ ಸಿಂಗ್ ಅವರನ್ನು ಸಂಪರ್ಕಿಸಿದ್ದು, ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಾಂಗ್ರೆಸ್ ಬಳಿಕ ಬಿಜೆಪಿಯಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
Hours after he was asked to step down as the Chief Minister of Punjab, Captain Amarinder Singh on Saturday resigned from the post. He met the Governor at Raj Bhavan and handed him his resignation letter, Amarinder’s son Ravinder Singh tweeted.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm