ಬ್ರೇಕಿಂಗ್ ನ್ಯೂಸ್
20-09-21 11:16 am Headline Karnataka News Network ದೇಶ - ವಿದೇಶ
ಮುಂಬೈ, ಸೆ.20: ಗಣೇಶ ಮೂರ್ತಿ ವಿಸರ್ಜನೆ ವೇಳೆ ಐವರು ಮಕ್ಕಳು ಸಮುದ್ರದಲ್ಲಿ ಮುಳುಗಿದ ಘಟನೆ ವೆರ್ಸೋವಾ ಜೆಟ್ಟಿಯಲ್ಲಿ ರವಿವಾರ ರಾತ್ರಿ ನಡೆದಿದೆ. ಈ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಪ್ರಕಟಿಸಿದೆ.
ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿ ಕೂಪರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಬೈ ಅಗ್ನಿಶಾಮಕ ದಳದ ಸಿಬ್ಬಂದಿ ಇತರ ಮೂವರು ಮಕ್ಕಳ ಪತ್ತೆಯಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
"ವೆರ್ಸೋವಾ ಜೆಟ್ಟಿಯಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗಾಗಿ ಸಮುದ್ರಕ್ಕೆ ಜಿಗಿದ ಐದು ಮಕ್ಕಳು ಮುಳುಗಿದ್ದಾರೆ. ಇಬ್ಬರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳಿದ ಮೂವರ ಪತ್ತೆಯಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ" ಎಂದು ಬಿಎಂಸಿ ಟ್ವೀಟ್ ಮಾಡಿದೆ.

"ಇದು ಗಣೇಶ ಮೂರ್ತಿ ವಿಸರ್ಜನೆಗೆ ನಿಗದಿಪಡಿಸಿದ ಸ್ಥಳ ಆಗಿರಲಿಲ್ಲ. ಜನರು ಇಲ್ಲಿಗೆ ಬರದಂತೆ ನಿರ್ಬಂಧಿಸಿದ್ದೆವು. ಆದಾಗ್ಯೂ ಕೆಲ ಕಿಡಿಗೇಡಿತನದಿಂದ ಗಣಪತಿ ವಿಸರ್ಜನೆಗಾಗಿ ಇಲ್ಲಿಗೆ ಅಕ್ರಮವಾಗಿ ಪ್ರವೇಶಿಸಿದ್ದರು" ಎಂದು ಪೊಲೀಸ್ ಅಧಿಕಾರಿ ಮನೋಜ್ ವಾಮನ ಪೋಹನೇಕರ್ ಹೇಳಿದ್ದಾರೆ.
ಮಕ್ಕಳ ಶೋಧಕಾರ್ಯಕ್ಕೆ ನೌಕಾಪಡೆಯ ಮುಳುಗು ತಜ್ಞರು ಮತ್ತು ಪೊಲೀಸ್ ನಾವೆಯನ್ನು ಕೋರಲಾಗಿದೆ ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಹೇಳಿಕೆ ನೀಡಿದ್ದಾರೆ.
In an unfortunate turn of events, 05 boys who ventured into the sea for Ganesh idol immersion, reportedly drowned at Versova Jetty . 02 boys were rescued by locals & sent to Cooper Hospital while the rescue operation for remaining three is still on by fire brigade #MyBMCUpdates pic.twitter.com/fzAl1mYfb3
— माझी Mumbai, आपली BMC (@mybmc) September 19, 2021
Five boys were feared drowned in sea at Versova jetty here during the Ganesh idol immersion on Sunday night, while two others accompanying them were rescued, a fire brigade official said.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm