ಬ್ರೇಕಿಂಗ್ ನ್ಯೂಸ್
09-09-20 05:57 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆಪ್ಟೆಂಬರ್ 9: ದ್ವೇಷವನ್ನು ಬಳಸಿ ಅಮೆರಿಕಾದಲ್ಲಿ ಮತ್ತು ಜಾಗತಿಕವಾಗಿ ಲಾಭಗಳಿಸುತ್ತಿರುವ ಸಂಸ್ಥೆಯೊಂದಕ್ಕಾಗಿ ಕೆಲಸ ಮಾಡುವುದು ಇನ್ನು ಸಾಧ್ಯವಿಲ್ಲದೇ ಇರುವುದರಿಂದ ಕೆಲಸ ತೊರೆಯುತ್ತಿದ್ದೇನೆ'' ಎಂದು ಫೇಸ್ ಬುಕ್ ನ ಸಾಪ್ಟ್ವೇರ್ ಇಂಜಿನಿಯರ್ ಅಶೋಕ್ ಚಂದ್ವಾನೆ ಸಂಸ್ಥೆಯ ಉದ್ಯೋಗಿಗಳ ಆಂತರಿಕ ನೆಟ್ ವರ್ಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ಈ 1,300 ಪದಗಳ ಪೋಸ್ಟ್ ನಲ್ಲಿ ಸಿಯಾಟಲ್ ನಲ್ಲಿ ನೆಲೆ ನಿಂತಿರುವ 28 ವರ್ಷದ ಅಶೋಕ್ ಅವರು ಫೇಸ್ ಬುಕ್ ಒಂದು ಉತ್ತಮ ಉದ್ಯೋಗ ಸ್ಥಳವಾಗಿದ್ದರೂ ಸಮಯ ಕಳೆದಂತೆ ಸಂಸ್ಥೆಯ ನಾಯಕತ್ವ ಸಮಾಜಕ್ಕೆ ಒಳಿತು ಮಾಡುವುದಕ್ಕಿಂತ ಹೆಚ್ಚಾಗಿ ಲಾಭದತ್ತ ಗಮನ ಹರಿಸಿದೆ ಎಂದು ತಿಳಿದು ಬಂತು. ಫೇಸ್ ಬುಕ್ ವೇದಿಕೆಯನ್ನು ಬಳಸಿ ನಡೆಯುವ ಜನಾಂಗೀಯ ನಿಂದನೆ, ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದನೆಯನ್ನು ತಡೆಯಲು ಸಂಸ್ಥೆ ಹೆಚ್ಚೇನೂ ಮಾಡಿಲ್ಲ'' ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.
“ಲೂಟಿ ಆರಂಭಗೊಂಡಾಗ ಶೂಟಿಂಗ್ ಆರಂಭಗೊಳ್ಳುತ್ತದೆ'' ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ತೆಗೆಯಲು ಫೇಸ್ ಬುಕ್ ನಿರಾಕರಿಸಿರುವುದನ್ನೂ ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ಕೆನೋಶಾದಲ್ಲಿ ನಡೆದ ಹಿಂಸೆಗೆ ಪೂರ್ವಭಾವಿಯಾಗಿ ತೀವ್ರಗಾಮಿ ಗುಂಪೊಂದು ಜನರಿಗೆ ಬಂದೂಕುಗಳನ್ನು ತರಲು ಉತ್ತೇಜಿಸಿ ಹಾಕಿದ್ದ ಪೋಸ್ಟ್ ಕೂಡ ಫೇಸ್ ಬುಕ್ ತೆಗೆದು ಹಾಕಲು ವಿಫಲವಾಗಿದ್ದು, ಹಾಗೂ ಇದು ಕಳೆದ ತಿಂಗಳು ಗಂಭೀರ ಗುಂಡು ದಾಳಿ ಪ್ರಕರಣಕ್ಕೆ ಕಾರಣವಾಗಿದ್ದನ್ನೂ ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm