ಬ್ರೇಕಿಂಗ್ ನ್ಯೂಸ್
09-09-20 05:57 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆಪ್ಟೆಂಬರ್ 9: ದ್ವೇಷವನ್ನು ಬಳಸಿ ಅಮೆರಿಕಾದಲ್ಲಿ ಮತ್ತು ಜಾಗತಿಕವಾಗಿ ಲಾಭಗಳಿಸುತ್ತಿರುವ ಸಂಸ್ಥೆಯೊಂದಕ್ಕಾಗಿ ಕೆಲಸ ಮಾಡುವುದು ಇನ್ನು ಸಾಧ್ಯವಿಲ್ಲದೇ ಇರುವುದರಿಂದ ಕೆಲಸ ತೊರೆಯುತ್ತಿದ್ದೇನೆ'' ಎಂದು ಫೇಸ್ ಬುಕ್ ನ ಸಾಪ್ಟ್ವೇರ್ ಇಂಜಿನಿಯರ್ ಅಶೋಕ್ ಚಂದ್ವಾನೆ ಸಂಸ್ಥೆಯ ಉದ್ಯೋಗಿಗಳ ಆಂತರಿಕ ನೆಟ್ ವರ್ಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ಈ 1,300 ಪದಗಳ ಪೋಸ್ಟ್ ನಲ್ಲಿ ಸಿಯಾಟಲ್ ನಲ್ಲಿ ನೆಲೆ ನಿಂತಿರುವ 28 ವರ್ಷದ ಅಶೋಕ್ ಅವರು ಫೇಸ್ ಬುಕ್ ಒಂದು ಉತ್ತಮ ಉದ್ಯೋಗ ಸ್ಥಳವಾಗಿದ್ದರೂ ಸಮಯ ಕಳೆದಂತೆ ಸಂಸ್ಥೆಯ ನಾಯಕತ್ವ ಸಮಾಜಕ್ಕೆ ಒಳಿತು ಮಾಡುವುದಕ್ಕಿಂತ ಹೆಚ್ಚಾಗಿ ಲಾಭದತ್ತ ಗಮನ ಹರಿಸಿದೆ ಎಂದು ತಿಳಿದು ಬಂತು. ಫೇಸ್ ಬುಕ್ ವೇದಿಕೆಯನ್ನು ಬಳಸಿ ನಡೆಯುವ ಜನಾಂಗೀಯ ನಿಂದನೆ, ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದನೆಯನ್ನು ತಡೆಯಲು ಸಂಸ್ಥೆ ಹೆಚ್ಚೇನೂ ಮಾಡಿಲ್ಲ'' ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ಲೂಟಿ ಆರಂಭಗೊಂಡಾಗ ಶೂಟಿಂಗ್ ಆರಂಭಗೊಳ್ಳುತ್ತದೆ'' ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ತೆಗೆಯಲು ಫೇಸ್ ಬುಕ್ ನಿರಾಕರಿಸಿರುವುದನ್ನೂ ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ಕೆನೋಶಾದಲ್ಲಿ ನಡೆದ ಹಿಂಸೆಗೆ ಪೂರ್ವಭಾವಿಯಾಗಿ ತೀವ್ರಗಾಮಿ ಗುಂಪೊಂದು ಜನರಿಗೆ ಬಂದೂಕುಗಳನ್ನು ತರಲು ಉತ್ತೇಜಿಸಿ ಹಾಕಿದ್ದ ಪೋಸ್ಟ್ ಕೂಡ ಫೇಸ್ ಬುಕ್ ತೆಗೆದು ಹಾಕಲು ವಿಫಲವಾಗಿದ್ದು, ಹಾಗೂ ಇದು ಕಳೆದ ತಿಂಗಳು ಗಂಭೀರ ಗುಂಡು ದಾಳಿ ಪ್ರಕರಣಕ್ಕೆ ಕಾರಣವಾಗಿದ್ದನ್ನೂ ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm