ಬ್ರೇಕಿಂಗ್ ನ್ಯೂಸ್
09-09-20 05:57 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆಪ್ಟೆಂಬರ್ 9: ದ್ವೇಷವನ್ನು ಬಳಸಿ ಅಮೆರಿಕಾದಲ್ಲಿ ಮತ್ತು ಜಾಗತಿಕವಾಗಿ ಲಾಭಗಳಿಸುತ್ತಿರುವ ಸಂಸ್ಥೆಯೊಂದಕ್ಕಾಗಿ ಕೆಲಸ ಮಾಡುವುದು ಇನ್ನು ಸಾಧ್ಯವಿಲ್ಲದೇ ಇರುವುದರಿಂದ ಕೆಲಸ ತೊರೆಯುತ್ತಿದ್ದೇನೆ'' ಎಂದು ಫೇಸ್ ಬುಕ್ ನ ಸಾಪ್ಟ್ವೇರ್ ಇಂಜಿನಿಯರ್ ಅಶೋಕ್ ಚಂದ್ವಾನೆ ಸಂಸ್ಥೆಯ ಉದ್ಯೋಗಿಗಳ ಆಂತರಿಕ ನೆಟ್ ವರ್ಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ಈ 1,300 ಪದಗಳ ಪೋಸ್ಟ್ ನಲ್ಲಿ ಸಿಯಾಟಲ್ ನಲ್ಲಿ ನೆಲೆ ನಿಂತಿರುವ 28 ವರ್ಷದ ಅಶೋಕ್ ಅವರು ಫೇಸ್ ಬುಕ್ ಒಂದು ಉತ್ತಮ ಉದ್ಯೋಗ ಸ್ಥಳವಾಗಿದ್ದರೂ ಸಮಯ ಕಳೆದಂತೆ ಸಂಸ್ಥೆಯ ನಾಯಕತ್ವ ಸಮಾಜಕ್ಕೆ ಒಳಿತು ಮಾಡುವುದಕ್ಕಿಂತ ಹೆಚ್ಚಾಗಿ ಲಾಭದತ್ತ ಗಮನ ಹರಿಸಿದೆ ಎಂದು ತಿಳಿದು ಬಂತು. ಫೇಸ್ ಬುಕ್ ವೇದಿಕೆಯನ್ನು ಬಳಸಿ ನಡೆಯುವ ಜನಾಂಗೀಯ ನಿಂದನೆ, ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದನೆಯನ್ನು ತಡೆಯಲು ಸಂಸ್ಥೆ ಹೆಚ್ಚೇನೂ ಮಾಡಿಲ್ಲ'' ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.
“ಲೂಟಿ ಆರಂಭಗೊಂಡಾಗ ಶೂಟಿಂಗ್ ಆರಂಭಗೊಳ್ಳುತ್ತದೆ'' ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ತೆಗೆಯಲು ಫೇಸ್ ಬುಕ್ ನಿರಾಕರಿಸಿರುವುದನ್ನೂ ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ಕೆನೋಶಾದಲ್ಲಿ ನಡೆದ ಹಿಂಸೆಗೆ ಪೂರ್ವಭಾವಿಯಾಗಿ ತೀವ್ರಗಾಮಿ ಗುಂಪೊಂದು ಜನರಿಗೆ ಬಂದೂಕುಗಳನ್ನು ತರಲು ಉತ್ತೇಜಿಸಿ ಹಾಕಿದ್ದ ಪೋಸ್ಟ್ ಕೂಡ ಫೇಸ್ ಬುಕ್ ತೆಗೆದು ಹಾಕಲು ವಿಫಲವಾಗಿದ್ದು, ಹಾಗೂ ಇದು ಕಳೆದ ತಿಂಗಳು ಗಂಭೀರ ಗುಂಡು ದಾಳಿ ಪ್ರಕರಣಕ್ಕೆ ಕಾರಣವಾಗಿದ್ದನ್ನೂ ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
23-04-24 10:46 pm
HK News Desk
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
Neha Hiremath murder case, CM Siddaramaiah: ನ...
23-04-24 07:50 pm
Raichur accident: ರಾಯಚೂರು ; ಹನುಮ ಪೂಜೆಗಾಗಿ ನದಿ...
23-04-24 07:01 pm
Parakala Prabhakar, Lok Sabha Election: ಆಡಳಿತ...
23-04-24 02:29 pm
22-04-24 10:37 pm
HK News Desk
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
23-04-24 11:11 pm
Mangalore Correspondent
Vitla, Mangalore News: ವಿಟ್ಲ ; ಬಾವಿಗೆ ರಿಂಗ್ ಹ...
23-04-24 10:55 pm
Mangalore Election, Mullai Muhilan Dc: ದ.ಕ. ಜ...
23-04-24 10:28 pm
Congress Padmaraj Mangalore; ಧರ್ಮ ಸಾಮರಸ್ಯವೇ ನ...
23-04-24 09:46 pm
Annamalai Mangalore, Brijesh Chowta: ಕ್ಯಾ.ಬ್ರ...
23-04-24 08:39 pm
23-04-24 04:52 pm
HK News Desk
Gadag Murder, Arrest; ಗದಗ ನಾಲ್ವರ ಹತ್ಯೆ ಪ್ರಕರಣ...
22-04-24 10:14 pm
Ullal news, Mangalore: ಬೆಂಗಳೂರಿನ ಅನಾಥಾಶ್ರಮ ಹೆ...
19-04-24 10:25 pm
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm