ಬ್ರೇಕಿಂಗ್ ನ್ಯೂಸ್
09-09-20 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 09: ರಾಷ್ಟ್ರಪತಿ ಭವನದಲ್ಲಿ ಕರ್ತವ್ಯದಲ್ಲಿದ್ದ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ರಾಷ್ಟ್ರಪತಿ ಭವನದ ಗೂರ್ಖಾ ರೈಫಲ್ಸ್ನ ಬ್ಯಾರಕ್ ಒಂದರಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ನೇಪಾಳದ ತಿಖಾಯನ್ ನಿವಾಸಿ ತೇಕ್ ಬಹದ್ದೂರ್ ಥಾಪಾ ಎಂದು ಗುರುತಿಸಲಾಗಿದೆ.
ಪ್ರಾಥಮಿಕ ವಿಚಾರಣೆಯಲ್ಲಿ ಸೈನಿಕ ತೀವ್ರವಾದ ಬೆನ್ನುನೋವು ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂಬುದು ತಿಳಿದುಬಂದಿದೆ ಎಂದು ಪೋಲೀಸ್ ಅಧಿಕಾರಿ ವಿವರಿಸಿದ್ದಾರೆ.
ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸೌತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಈ ಘಟನೆ ವರದಿಯಾಗಿದೆ. ಗೂರ್ಖಾ ರೈಫಲ್ಸ್ನ ಬ್ಯಾರಕ್ನಲ್ಲಿ ಸೈನಿಕ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಅಪರಾಧ ಪರಿಶೀಲನೆ ತಂಡ ಸ್ಥಳಕ್ಕೆ ಭೇಟಿ ನೀಡಿ ತನಿಖಾಮಗಳನ್ನು ಪ್ರಾರಂಭಿಸಿದೆ. ಬೆಳಗಿನ ಜಾವ 3: 30 ರ ಸುಮಾರಿಗೆ ತೇಕ್ ಬಹದ್ದೂರ್ ನೇಣು ಬಿಗಿದುಕೊಂಡಿದ್ದನ್ನು ಸಹೋದ್ಯೋಗಿಯೊಬ್ಬರು ನೋಡಿ ಉಳಿದ ತಮ್ಮ ಸಹೋದ್ಯೋಗಿಗಳಿಗೆ ಎಚ್ಚರಿಸಿದ್ದಾರೆ. ತಕ್ಷಣ ಅವನನ್ನು ದೆಹಲಿ ಕಂಟೋನ್ಮೆಂಟ್ನ ಬೇಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಅಲ್ಲಿನ ವೈದ್ಯರು ಆತ ಮೃತಪಟ್ಟಿದ್ದಾಗಿ ಹೇಳಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm