ಬ್ರೇಕಿಂಗ್ ನ್ಯೂಸ್
22-09-21 10:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.22: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಈ ಬಗ್ಗೆ ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೋರ್ಟಿಗೆ ವರದಿ ನೀಡಿದ್ದು, ರಾಜ್ಯ ಸರಕಾರಗಳ ಮೂಲಕ ಸೋಂಕು ಪೀಡಿತರಾಗಿ ಮೃತಪಟ್ಟ ಪ್ರತಿ ಕುಟುಂಬಕ್ಕೂ ತಲಾ 50 ಸಾವಿರ ಪರಿಹರಾ ನೀಡುವುದಾಗಿ ಹೇಳಿದೆ.
ಅಲ್ಲದೆ, ಕೋವಿಡ್ ಸಂಬಂಧಪಟ್ಟ ಕಾರ್ಯಾಚರಣೆ, ಇನ್ನಿತರ ನೆರವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೂ ಹೆಚ್ಚುವರಿ ಪರಿಹಾರ ನೀಡುವುದಾಗಿ ಕೋರ್ಟಿಗೆ ಹೇಳಿದೆ. ಆದರೆ, ಹೀಗೆ ಪರಿಹಾರ ಪಡೆಯುವ ಮಂದಿ ಆರೋಗ್ಯ ಇಲಾಖೆಯಿಂದ ನೀಡಿರುವ ಮಾರ್ಗಸೂಚಿ ಪ್ರಕಾರ ಕೋವಿಡ್ ಕಾರಣದಿಂದಾಗಿಯೇ ಸಾವನ್ನಪ್ಪಿದ್ದಾಗಿ ಸಾಬೀತು ಮಾಡಬೇಕಿದೆ. ಪರಿಹಾರ ಮೊತ್ತವನ್ನು ರಾಜ್ಯಗಳ ವಿಪತ್ತು ಪರಿಹಾರ ನಿಧಿಯಿಂದ ನೀಡುವುದಾಗಿ ಹೇಳಿಕೆ ನೀಡಿದೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರು ಸೂಕ್ತ ದಾಖಲೆ, ಕೋವಿಡ್ ಸಾವಿನ ಬಗ್ಗೆ ದಾಖಲಾತಿಗಳೊಂದಿಗೆ ಆಯಾ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬೇಕಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಒಂದು ತಿಂಗಳ ಒಳಗೆ ಪರಿಹಾರ ಮೊತ್ತವನ್ನು ಕುಟುಂಬಸ್ಥರಿಗೆ ನೀಡಬೇಕು. ಆಧಾರ್ ಲಿಂಕ್ ಆಧರಿಸಿ, ಪರಿಹಾರ ಮೊತ್ತವನ್ನು ನೇರವಾಗಿ ಜಮೆ ಮಾಡಬೇಕು ಎಂದು ಕೇಂದ್ರ ಸರಕಾರ ಅಫಿಡವಿಟ್ ನಲ್ಲಿ ಹೇಳಿದೆ.
ಕೋವಿಡ್ ಸೋಂಕಿನಿಂದ ಮೃತರಿಗೆ ಮರಣ ಪ್ರಮಾಣಪತ್ರ ಕೊಡುವುದಕ್ಕೆ ವಿಳಂಬಿಸಿದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆತ್ತಿಕೊಂಡಿತ್ತು.
The families of those who die of Covid will receive Rs 50,000 ex gratia from the state governments, the Centre informed the Supreme Court today. Significantly, compensation will be paid against not only for deaths that have already occurred but for future ones, too, the court was told.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm