ಬ್ರೇಕಿಂಗ್ ನ್ಯೂಸ್
22-09-21 10:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.22: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಈ ಬಗ್ಗೆ ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೋರ್ಟಿಗೆ ವರದಿ ನೀಡಿದ್ದು, ರಾಜ್ಯ ಸರಕಾರಗಳ ಮೂಲಕ ಸೋಂಕು ಪೀಡಿತರಾಗಿ ಮೃತಪಟ್ಟ ಪ್ರತಿ ಕುಟುಂಬಕ್ಕೂ ತಲಾ 50 ಸಾವಿರ ಪರಿಹರಾ ನೀಡುವುದಾಗಿ ಹೇಳಿದೆ.
ಅಲ್ಲದೆ, ಕೋವಿಡ್ ಸಂಬಂಧಪಟ್ಟ ಕಾರ್ಯಾಚರಣೆ, ಇನ್ನಿತರ ನೆರವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೂ ಹೆಚ್ಚುವರಿ ಪರಿಹಾರ ನೀಡುವುದಾಗಿ ಕೋರ್ಟಿಗೆ ಹೇಳಿದೆ. ಆದರೆ, ಹೀಗೆ ಪರಿಹಾರ ಪಡೆಯುವ ಮಂದಿ ಆರೋಗ್ಯ ಇಲಾಖೆಯಿಂದ ನೀಡಿರುವ ಮಾರ್ಗಸೂಚಿ ಪ್ರಕಾರ ಕೋವಿಡ್ ಕಾರಣದಿಂದಾಗಿಯೇ ಸಾವನ್ನಪ್ಪಿದ್ದಾಗಿ ಸಾಬೀತು ಮಾಡಬೇಕಿದೆ. ಪರಿಹಾರ ಮೊತ್ತವನ್ನು ರಾಜ್ಯಗಳ ವಿಪತ್ತು ಪರಿಹಾರ ನಿಧಿಯಿಂದ ನೀಡುವುದಾಗಿ ಹೇಳಿಕೆ ನೀಡಿದೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರು ಸೂಕ್ತ ದಾಖಲೆ, ಕೋವಿಡ್ ಸಾವಿನ ಬಗ್ಗೆ ದಾಖಲಾತಿಗಳೊಂದಿಗೆ ಆಯಾ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬೇಕಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಒಂದು ತಿಂಗಳ ಒಳಗೆ ಪರಿಹಾರ ಮೊತ್ತವನ್ನು ಕುಟುಂಬಸ್ಥರಿಗೆ ನೀಡಬೇಕು. ಆಧಾರ್ ಲಿಂಕ್ ಆಧರಿಸಿ, ಪರಿಹಾರ ಮೊತ್ತವನ್ನು ನೇರವಾಗಿ ಜಮೆ ಮಾಡಬೇಕು ಎಂದು ಕೇಂದ್ರ ಸರಕಾರ ಅಫಿಡವಿಟ್ ನಲ್ಲಿ ಹೇಳಿದೆ.
ಕೋವಿಡ್ ಸೋಂಕಿನಿಂದ ಮೃತರಿಗೆ ಮರಣ ಪ್ರಮಾಣಪತ್ರ ಕೊಡುವುದಕ್ಕೆ ವಿಳಂಬಿಸಿದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆತ್ತಿಕೊಂಡಿತ್ತು.
The families of those who die of Covid will receive Rs 50,000 ex gratia from the state governments, the Centre informed the Supreme Court today. Significantly, compensation will be paid against not only for deaths that have already occurred but for future ones, too, the court was told.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm