ಬ್ರೇಕಿಂಗ್ ನ್ಯೂಸ್
09-09-20 08:50 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆಪ್ಟೆಂಬರ್ 9: ಪಾಕಿಸ್ತಾನದಿಂದ ದೇಶದೊಳಗೆ ನುಸುಳುತ್ತಿದ್ದ ಇಬ್ಬರು ಸ್ಮಗ್ಲರ್ಗಳನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ರಾಜಸ್ಥಾನದ ಗಡಿಯಲ್ಲಿ ಇವರು ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದರು. ಇವರಿಬ್ಬರನ್ನೂ ಖಯಾಲಿವಾಲಾದ ಗಡಿ ಪೋಸ್ಟ್ ಬಳಿ ತಡೆದ ಬಿಎಸ್ಎಫ್ ಶೂಟ್ ಮಾಡಿ, ಕೊಂದು ಹಾಕಿದೆ.
ಸೆಪ್ಟೆಂಬರ್ 8-9ರ ಮಧ್ಯರಾತ್ರಿ ಘಟನೆ ನಡೆದಿದೆ. ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿದೆ ಎಂಬ ಗುಪ್ತಚರ ಇಲಾಖೆಯ ನಿಖರ ಮಾಹಿತಿಯ ಮೇರೆಗೆ ಬಿಎಸ್ಎಫ್ ಕೂಡ ಅಲರ್ಟ್ ಆಗಿತ್ತು. ಇವರ ಬಳಿ ಸುಮಾರು 8 ಕೆಜಿಯಷ್ಟು ಮಾದಕ ವಸ್ತು ಇತ್ತು. 13,000 ರೂ.ಪಾಕಿಸ್ತಾನದ ಕರೆನ್ಸಿ ಇತ್ತು. ಮಾರಕ ಅಸ್ತ್ರಗಳೂ ಇದ್ದವು ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm