ಬ್ರೇಕಿಂಗ್ ನ್ಯೂಸ್
24-09-21 03:59 pm Headline Karnataka News Network ದೇಶ - ವಿದೇಶ
ತಿರುಪತಿ, ಸೆ.24 : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷೆ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದ ಯಾತ್ರಿಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಇಲ್ಲದಿದ್ದರೆ 72 ಗಂಟೆ ಮುಂಚಿನ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ನಂತರ ಏಪ್ರಿಲ್ನಲ್ಲಿ ತಿರುಪತಿಯಲ್ಲಿ ತಿಮ್ಮಪ್ಪನ ಉಚಿತ ದರ್ಶನ ಹಾಗೂ ಪೂಜೆಯನ್ನು ರದ್ದುಗೊಳಿಸಲಾಗಿತ್ತು. ಸೆಪ್ಟೆಂಬರ್ 9ರಿಂದ ಟಿಟಿಡಿಯಿಂದ ಉಚಿತ ದರ್ಶನಕ್ಕಾಗಿ ಎಸ್ಎಸ್ಡಿ ಟೋಕನ್ಗಳನ್ನು ನೀಡಲು ಆರಂಭಿಸಲಾಗಿತ್ತು. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಿ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯುತ್ತಿದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು. ಕೊರೊನಾ ಸೋಂಕಿನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ದೇವಾಲಯ ಬಂದ್ ಆಗಿತ್ತು.
Covid Vaccine Certificate and Negative RTPCR Test Report must to Visit Tirupati
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm