ಬ್ರೇಕಿಂಗ್ ನ್ಯೂಸ್
24-09-21 03:59 pm Headline Karnataka News Network ದೇಶ - ವಿದೇಶ
ತಿರುಪತಿ, ಸೆ.24 : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷೆ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದ ಯಾತ್ರಿಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಇಲ್ಲದಿದ್ದರೆ 72 ಗಂಟೆ ಮುಂಚಿನ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ನಂತರ ಏಪ್ರಿಲ್ನಲ್ಲಿ ತಿರುಪತಿಯಲ್ಲಿ ತಿಮ್ಮಪ್ಪನ ಉಚಿತ ದರ್ಶನ ಹಾಗೂ ಪೂಜೆಯನ್ನು ರದ್ದುಗೊಳಿಸಲಾಗಿತ್ತು. ಸೆಪ್ಟೆಂಬರ್ 9ರಿಂದ ಟಿಟಿಡಿಯಿಂದ ಉಚಿತ ದರ್ಶನಕ್ಕಾಗಿ ಎಸ್ಎಸ್ಡಿ ಟೋಕನ್ಗಳನ್ನು ನೀಡಲು ಆರಂಭಿಸಲಾಗಿತ್ತು. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಿ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯುತ್ತಿದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು. ಕೊರೊನಾ ಸೋಂಕಿನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ದೇವಾಲಯ ಬಂದ್ ಆಗಿತ್ತು.
Covid Vaccine Certificate and Negative RTPCR Test Report must to Visit Tirupati
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm