ಬ್ರೇಕಿಂಗ್ ನ್ಯೂಸ್
24-09-21 03:59 pm Headline Karnataka News Network ದೇಶ - ವಿದೇಶ
ತಿರುಪತಿ, ಸೆ.24 : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷೆ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದ ಯಾತ್ರಿಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಇಲ್ಲದಿದ್ದರೆ 72 ಗಂಟೆ ಮುಂಚಿನ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ನಂತರ ಏಪ್ರಿಲ್ನಲ್ಲಿ ತಿರುಪತಿಯಲ್ಲಿ ತಿಮ್ಮಪ್ಪನ ಉಚಿತ ದರ್ಶನ ಹಾಗೂ ಪೂಜೆಯನ್ನು ರದ್ದುಗೊಳಿಸಲಾಗಿತ್ತು. ಸೆಪ್ಟೆಂಬರ್ 9ರಿಂದ ಟಿಟಿಡಿಯಿಂದ ಉಚಿತ ದರ್ಶನಕ್ಕಾಗಿ ಎಸ್ಎಸ್ಡಿ ಟೋಕನ್ಗಳನ್ನು ನೀಡಲು ಆರಂಭಿಸಲಾಗಿತ್ತು. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಿ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯುತ್ತಿದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು. ಕೊರೊನಾ ಸೋಂಕಿನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ದೇವಾಲಯ ಬಂದ್ ಆಗಿತ್ತು.
Covid Vaccine Certificate and Negative RTPCR Test Report must to Visit Tirupati
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm