ಬ್ರೇಕಿಂಗ್ ನ್ಯೂಸ್
10-09-20 09:43 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ರಫೇಲ್ ಯುದ್ಧ ವಿಮಾನಗಳು ಇಂದು ಅಧಿಕೃತವಾಗಿ ಭಾರತದ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಈ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಆಗಮಿಸಿದ್ದಾರೆ.
ಅಂಬಾಲ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ರಫೇಲ್ ಯುದ್ಧ ವಿಮಾನಗಳನ್ನು ವಾಯುಪಡೆಗೆ ಸೇರಿಸಿಕೊಳ್ಳಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲಿದ್ದಾರೆ.
ಭಾರತ ಫ್ರಾನ್ಸ್ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿ ಮಾಡಲಿದೆ. ಇವುಗಳಲ್ಲಿ 10 ವಿಮಾನಗಳನ್ನು ಡಾಸೋ ಏವಿಯೇಷನ್ ಕಂಪನಿ ಭಾರತಕ್ಕೆ ನೀಡಿದೆ. ಇವುಗಳಲ್ಲಿ 5 ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿವೆ.
ಈಗ ಆಗಿರುವ ಒಪ್ಪಂದದ ಜೊತೆಗೆ ಇನ್ನೂ 36 ರಫೇಲ್ ಯುದ್ಧ ವಿಮಾನಗಳನ್ನು ಭಾರತ ಫ್ರಾನ್ಸ್ನಿಂದ ಖರೀದಿ ಮಾಡುವ ನಿರೀಕ್ಷೆ ಇದೆ. ಈ ಕುರಿತ ಮಾತುಕತೆ ಇಂದು ವಿಮಾನಗಳ ಸೇರ್ಪಡೆ ಕಾರ್ಯಕ್ರಮದ ಬಳಿಕ ನಡೆಯಲಿದೆ.
ಭಾರತಕ್ಕೆ ಈಗಾಗಲೇ 5 ರಫೇಲ್ ಯುದ್ಧ ವಿಮಾನಗಳು ಆಗಮಿಸಿವೆ. ನವೆಂಬರ್ ತಿಂಗಳಿನಲ್ಲಿ 5 ರಿಂದ 10 ವಿಮಾನಗಳು ಭಾರತಕ್ಕೆ ಆಗಮಿಸುವ ನಿರೀಕ್ಷೆ ಇದೆ. 5 ವಿಮಾನಗಳನ್ನು ಫ್ರಾನ್ಸ್ನಲ್ಲಿ ಭಾರತೀಯ ವಾಯುಪಡೆ ಪೈಲೆಟ್ಗಳ ತರಬೇತಿಗಾಗಿ ಇಟ್ಟುಕೊಳ್ಳಲಾಗಿದೆ.
Minister of the Armed Forces of France Florence Parly receives a ceremonial Guard of Honour on her arrival at Delhi.
— ANI (@ANI) September 10, 2020
She will attend the Rafale induction ceremony at Ambala. pic.twitter.com/6XHwxXhbZV
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm