ಬ್ರೇಕಿಂಗ್ ನ್ಯೂಸ್
10-09-20 09:43 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ರಫೇಲ್ ಯುದ್ಧ ವಿಮಾನಗಳು ಇಂದು ಅಧಿಕೃತವಾಗಿ ಭಾರತದ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಈ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಆಗಮಿಸಿದ್ದಾರೆ.
ಅಂಬಾಲ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ರಫೇಲ್ ಯುದ್ಧ ವಿಮಾನಗಳನ್ನು ವಾಯುಪಡೆಗೆ ಸೇರಿಸಿಕೊಳ್ಳಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲಿದ್ದಾರೆ.
ಭಾರತ ಫ್ರಾನ್ಸ್ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿ ಮಾಡಲಿದೆ. ಇವುಗಳಲ್ಲಿ 10 ವಿಮಾನಗಳನ್ನು ಡಾಸೋ ಏವಿಯೇಷನ್ ಕಂಪನಿ ಭಾರತಕ್ಕೆ ನೀಡಿದೆ. ಇವುಗಳಲ್ಲಿ 5 ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿವೆ.
ಈಗ ಆಗಿರುವ ಒಪ್ಪಂದದ ಜೊತೆಗೆ ಇನ್ನೂ 36 ರಫೇಲ್ ಯುದ್ಧ ವಿಮಾನಗಳನ್ನು ಭಾರತ ಫ್ರಾನ್ಸ್ನಿಂದ ಖರೀದಿ ಮಾಡುವ ನಿರೀಕ್ಷೆ ಇದೆ. ಈ ಕುರಿತ ಮಾತುಕತೆ ಇಂದು ವಿಮಾನಗಳ ಸೇರ್ಪಡೆ ಕಾರ್ಯಕ್ರಮದ ಬಳಿಕ ನಡೆಯಲಿದೆ.
ಭಾರತಕ್ಕೆ ಈಗಾಗಲೇ 5 ರಫೇಲ್ ಯುದ್ಧ ವಿಮಾನಗಳು ಆಗಮಿಸಿವೆ. ನವೆಂಬರ್ ತಿಂಗಳಿನಲ್ಲಿ 5 ರಿಂದ 10 ವಿಮಾನಗಳು ಭಾರತಕ್ಕೆ ಆಗಮಿಸುವ ನಿರೀಕ್ಷೆ ಇದೆ. 5 ವಿಮಾನಗಳನ್ನು ಫ್ರಾನ್ಸ್ನಲ್ಲಿ ಭಾರತೀಯ ವಾಯುಪಡೆ ಪೈಲೆಟ್ಗಳ ತರಬೇತಿಗಾಗಿ ಇಟ್ಟುಕೊಳ್ಳಲಾಗಿದೆ.
Minister of the Armed Forces of France Florence Parly receives a ceremonial Guard of Honour on her arrival at Delhi.
— ANI (@ANI) September 10, 2020
She will attend the Rafale induction ceremony at Ambala. pic.twitter.com/6XHwxXhbZV
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm