ಬ್ರೇಕಿಂಗ್ ನ್ಯೂಸ್
25-09-21 02:27 pm Headline Karnataka News Network ದೇಶ - ವಿದೇಶ
ಭುವನೇಶ್ವರ, ಸೆ. 25: ಕಟಕ್ ಬಳಿಯ ಮುಂಡಲಿ ಬ್ಯಾರೇಜ್ನಲ್ಲಿ ಮಹಾನದಿ ನದಿಯಲ್ಲಿ ಆನೆಯ ರಕ್ಷಣೆಯಲ್ಲಿ ತೊಡಗಿದ್ದ ಒಡಿಆರ್ ಎಫ್ ಪವರ್ ಬೋಟ್ ಪಲ್ಟಿಯಾದ ಪರಿಣಾಮ ಒಡಿಶಾದ ದೂರದರ್ಶನ ಪತ್ರಕರ್ತ ಅರಿಂದಮ್ ದಾಸ್ ಸಾವನ್ನಪ್ಪಿದ್ದಾರೆ .
ದಾಸ್ ಅವರು ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ ಹಾಗೂ ಕ್ಯಾಮರಾ ಪತ್ರಕರ್ತರೊಂದಿಗೆ ಪವರ್ ಬೋಟ್ ಹತ್ತಿದ್ದರು. ಬೋಟ್ ನದಿಯಲ್ಲಿ ಪ್ರಬಲ ಪ್ರವಾಹದಿಂದಾಗಿ ಪಲ್ಟಿಯಾಗಿದೆ.
ದಾಸ್ ಹಾಗೂ ಇತರ ಪತ್ರಕರ್ತರು ಮೂವರು ಒಡಿಆರ್ ಎಫ್ ಸಿಬ್ಬಂದಿಯೊಂದಿಗೆ ನೀರಿನಿಂದ ಗಂಭೀರ ಸ್ಥಿತಿಯಲ್ಲಿ ಹೊರಗೆ ತೆಗೆಯಲಾಗಿದ್ದು, ಕಟಕ್ನ ಎಸ್ ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿತ್ತು.
"ಅರಿಂದಮ್ ಮೃತಪಟ್ಟಿರುವುದನ್ನು ನಾವು ಖಚಿತಪಡಿಸಿಕೊಂಡಿದ್ದೇವೆ. ನಾವು ಅವರನ್ನು ಒಂದು ಗಂಟೆಗೂ ಹೆಚ್ಚು ಕಾಲ ಜೀವಂತಗೊಳಿಸಲು ಪ್ರಯತ್ನಿಸಿದ್ದೇವೆ" ಎಂದು ಎಸ್ಸಿಬಿ ಅಧೀಕ್ಷಕ ಭುವಾನಂದ ಮೊಹರಾನಾ ಸುದ್ದಿಗಾರರಿಗೆ ತಿಳಿಸಿದರು.



ದಾಸ್ ಅವರ ಸಹೋದ್ಯೋಗಿ, ಕ್ಯಾಮೆರಾಮನ್ ಸಿಂಘಾ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
39ರ ವಯಸ್ಸಿನ ದಾಸ್ ವರದಿಗಾರನಾಗಿ ಜನಪ್ರಿಯರಾಗಿದ್ದರು. ಅವರು ಮಗ, ಪತ್ನಿ ಹಾಗೂ ತಾಯಿಯನ್ನು ಅಗಲಿದ್ದಾರೆ. ಓಡಿಯಾದ ಪ್ರಮುಖ ಟಿವಿ ಸುದ್ದಿ ಚಾನೆಲ್ ಒಟಿವಿಯ ಮುಖ್ಯ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದಾರೆ.
ಚಂಡಮಾರುತಗಳಾದ ಫಲಿನ್, ಫಾನಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಳು, ಅಪರಾಧ ಹಾಗೂ ಅರಣ್ಯ ಮತ್ತು ವನ್ಯಜೀವಿಗಳ ಕುರಿತಾದ ಪ್ರಮುಖ ಸುದ್ದಿಗಳನ್ನು ವರದಿ ಮಾಡಿದ್ದರು.
An elephant rescue operation on the Mahanadi river at Mundali brige near Cuttack went horribly wrong as a journalist drowned while a member of the ODRAF went missing after the rescue boat they were in capsized in the river. Four others, including a video journalist, who were on the power boat during the rescue operation of the sub-adult tusker have been admitted to the SCB Medical and Hospital for treatment. The video journalist Prabhat Sinha and another ODRAF member are said to be in a critical condition.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am