ಬ್ರೇಕಿಂಗ್ ನ್ಯೂಸ್
26-09-21 04:05 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆ.26: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ಗುಲಾಬ್ ಎಂಬ ಹೆಸರಿನ ಚಂಡಮಾರುತ ಆಂಧ್ರ ಕರಾವಳಿಗೆ ಇಂದು ಸಂಜೆ ವೇಳೆಗೆ ಅಪ್ಪಳಿಸಲಿದೆ.

ಆಂಧ್ರ ಪ್ರದೇಶದ ಗೋಪಾಲಪುರ ಮತ್ತು ಕಳಿಂಗಪಟ್ಟಿನಂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳ ಕೊಲ್ಲಿಯ ಸಮುದ್ರ ಮಧ್ಯೆ ಗುಲಾಬ್ ಚಂಡಮಾರುತದ ಕೇಂದ್ರ ಇದ್ದು, ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಗೆ ಚಂಡಮಾರುತದ ಪ್ರಭಾವ ಕಾಣಿಸಲಿದೆ. ಹೀಗಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

ಗೋಪಾಲಪುರ ಜಿಲ್ಲೆಯಿಂದ ಪೂರ್ವ ಆಗ್ನೇಯ ಭಾಗದಲ್ಲಿ 370 ದೂರದಲ್ಲಿ ಚಂಡಮಾರುತ ಕೇಂದ್ರೀಕೃತ ಆಗಿದ್ದು, ಪಶ್ಚಿಮದತ್ತ ತಿರುಗುತ್ತಿದೆ. 75ರಿಂದ 95 ಕಿಮೀ ವೇಗದಲ್ಲಿ ವಿಶಾಖಪಟ್ಟಣಂ ಜಿಲ್ಲೆ ಸೇರಿದಂತೆ ಕರಾವಳಿ ಭಾಗದತ್ತ ಬಿರುಗಾಳಿ ಬೀಸಲಿದೆ. ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆ ಬೀಳಲಿದೆ ಎನ್ನಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿಶಾಖಪಟ್ಟಣದಿಂದ ಗೋಪಾಲಪುರ, ಕಳಿಂಗಪಟ್ಟಣಕ್ಕೆ ತೆರಳುವ ಕೆಲವು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ತೀರ ಪ್ರದೇಶದಲ್ಲಿ ಸಮುದ್ರ ಅಬ್ಬರ ಹೆಚ್ಚಿದ್ದು 1600 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎನ್ ಡಿಆರ್ ಎಫ್ ತಂಡವನ್ನು ಕರೆಸಲಾಗಿದ್ದು, ವಿಪತ್ತು ಎದುರಿಸಲು ಸಜ್ಜಾಗಿದ್ದಾರೆ.
The Bay of Bengal is now hosting cyclone 'Gulab' located at 270 km East-South-East of Gopalpur (Odisha) and 330 East of Kalingapatnam (Andhra Pradesh) this (Sunday) morning even as the monsoon transitional month of September is just four days from drawing a close.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm