ಬ್ರೇಕಿಂಗ್ ನ್ಯೂಸ್
26-09-21 04:05 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆ.26: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ಗುಲಾಬ್ ಎಂಬ ಹೆಸರಿನ ಚಂಡಮಾರುತ ಆಂಧ್ರ ಕರಾವಳಿಗೆ ಇಂದು ಸಂಜೆ ವೇಳೆಗೆ ಅಪ್ಪಳಿಸಲಿದೆ.

ಆಂಧ್ರ ಪ್ರದೇಶದ ಗೋಪಾಲಪುರ ಮತ್ತು ಕಳಿಂಗಪಟ್ಟಿನಂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳ ಕೊಲ್ಲಿಯ ಸಮುದ್ರ ಮಧ್ಯೆ ಗುಲಾಬ್ ಚಂಡಮಾರುತದ ಕೇಂದ್ರ ಇದ್ದು, ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಗೆ ಚಂಡಮಾರುತದ ಪ್ರಭಾವ ಕಾಣಿಸಲಿದೆ. ಹೀಗಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

ಗೋಪಾಲಪುರ ಜಿಲ್ಲೆಯಿಂದ ಪೂರ್ವ ಆಗ್ನೇಯ ಭಾಗದಲ್ಲಿ 370 ದೂರದಲ್ಲಿ ಚಂಡಮಾರುತ ಕೇಂದ್ರೀಕೃತ ಆಗಿದ್ದು, ಪಶ್ಚಿಮದತ್ತ ತಿರುಗುತ್ತಿದೆ. 75ರಿಂದ 95 ಕಿಮೀ ವೇಗದಲ್ಲಿ ವಿಶಾಖಪಟ್ಟಣಂ ಜಿಲ್ಲೆ ಸೇರಿದಂತೆ ಕರಾವಳಿ ಭಾಗದತ್ತ ಬಿರುಗಾಳಿ ಬೀಸಲಿದೆ. ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆ ಬೀಳಲಿದೆ ಎನ್ನಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿಶಾಖಪಟ್ಟಣದಿಂದ ಗೋಪಾಲಪುರ, ಕಳಿಂಗಪಟ್ಟಣಕ್ಕೆ ತೆರಳುವ ಕೆಲವು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ತೀರ ಪ್ರದೇಶದಲ್ಲಿ ಸಮುದ್ರ ಅಬ್ಬರ ಹೆಚ್ಚಿದ್ದು 1600 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎನ್ ಡಿಆರ್ ಎಫ್ ತಂಡವನ್ನು ಕರೆಸಲಾಗಿದ್ದು, ವಿಪತ್ತು ಎದುರಿಸಲು ಸಜ್ಜಾಗಿದ್ದಾರೆ.
The Bay of Bengal is now hosting cyclone 'Gulab' located at 270 km East-South-East of Gopalpur (Odisha) and 330 East of Kalingapatnam (Andhra Pradesh) this (Sunday) morning even as the monsoon transitional month of September is just four days from drawing a close.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am