ಬ್ರೇಕಿಂಗ್ ನ್ಯೂಸ್
26-09-21 04:05 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆ.26: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ಗುಲಾಬ್ ಎಂಬ ಹೆಸರಿನ ಚಂಡಮಾರುತ ಆಂಧ್ರ ಕರಾವಳಿಗೆ ಇಂದು ಸಂಜೆ ವೇಳೆಗೆ ಅಪ್ಪಳಿಸಲಿದೆ.
ಆಂಧ್ರ ಪ್ರದೇಶದ ಗೋಪಾಲಪುರ ಮತ್ತು ಕಳಿಂಗಪಟ್ಟಿನಂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳ ಕೊಲ್ಲಿಯ ಸಮುದ್ರ ಮಧ್ಯೆ ಗುಲಾಬ್ ಚಂಡಮಾರುತದ ಕೇಂದ್ರ ಇದ್ದು, ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಗೆ ಚಂಡಮಾರುತದ ಪ್ರಭಾವ ಕಾಣಿಸಲಿದೆ. ಹೀಗಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.
ಗೋಪಾಲಪುರ ಜಿಲ್ಲೆಯಿಂದ ಪೂರ್ವ ಆಗ್ನೇಯ ಭಾಗದಲ್ಲಿ 370 ದೂರದಲ್ಲಿ ಚಂಡಮಾರುತ ಕೇಂದ್ರೀಕೃತ ಆಗಿದ್ದು, ಪಶ್ಚಿಮದತ್ತ ತಿರುಗುತ್ತಿದೆ. 75ರಿಂದ 95 ಕಿಮೀ ವೇಗದಲ್ಲಿ ವಿಶಾಖಪಟ್ಟಣಂ ಜಿಲ್ಲೆ ಸೇರಿದಂತೆ ಕರಾವಳಿ ಭಾಗದತ್ತ ಬಿರುಗಾಳಿ ಬೀಸಲಿದೆ. ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆ ಬೀಳಲಿದೆ ಎನ್ನಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿಶಾಖಪಟ್ಟಣದಿಂದ ಗೋಪಾಲಪುರ, ಕಳಿಂಗಪಟ್ಟಣಕ್ಕೆ ತೆರಳುವ ಕೆಲವು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ತೀರ ಪ್ರದೇಶದಲ್ಲಿ ಸಮುದ್ರ ಅಬ್ಬರ ಹೆಚ್ಚಿದ್ದು 1600 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎನ್ ಡಿಆರ್ ಎಫ್ ತಂಡವನ್ನು ಕರೆಸಲಾಗಿದ್ದು, ವಿಪತ್ತು ಎದುರಿಸಲು ಸಜ್ಜಾಗಿದ್ದಾರೆ.
The Bay of Bengal is now hosting cyclone 'Gulab' located at 270 km East-South-East of Gopalpur (Odisha) and 330 East of Kalingapatnam (Andhra Pradesh) this (Sunday) morning even as the monsoon transitional month of September is just four days from drawing a close.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm