ಬ್ರೇಕಿಂಗ್ ನ್ಯೂಸ್
26-09-21 04:05 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆ.26: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ಗುಲಾಬ್ ಎಂಬ ಹೆಸರಿನ ಚಂಡಮಾರುತ ಆಂಧ್ರ ಕರಾವಳಿಗೆ ಇಂದು ಸಂಜೆ ವೇಳೆಗೆ ಅಪ್ಪಳಿಸಲಿದೆ.
ಆಂಧ್ರ ಪ್ರದೇಶದ ಗೋಪಾಲಪುರ ಮತ್ತು ಕಳಿಂಗಪಟ್ಟಿನಂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳ ಕೊಲ್ಲಿಯ ಸಮುದ್ರ ಮಧ್ಯೆ ಗುಲಾಬ್ ಚಂಡಮಾರುತದ ಕೇಂದ್ರ ಇದ್ದು, ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಗೆ ಚಂಡಮಾರುತದ ಪ್ರಭಾವ ಕಾಣಿಸಲಿದೆ. ಹೀಗಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.
ಗೋಪಾಲಪುರ ಜಿಲ್ಲೆಯಿಂದ ಪೂರ್ವ ಆಗ್ನೇಯ ಭಾಗದಲ್ಲಿ 370 ದೂರದಲ್ಲಿ ಚಂಡಮಾರುತ ಕೇಂದ್ರೀಕೃತ ಆಗಿದ್ದು, ಪಶ್ಚಿಮದತ್ತ ತಿರುಗುತ್ತಿದೆ. 75ರಿಂದ 95 ಕಿಮೀ ವೇಗದಲ್ಲಿ ವಿಶಾಖಪಟ್ಟಣಂ ಜಿಲ್ಲೆ ಸೇರಿದಂತೆ ಕರಾವಳಿ ಭಾಗದತ್ತ ಬಿರುಗಾಳಿ ಬೀಸಲಿದೆ. ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆ ಬೀಳಲಿದೆ ಎನ್ನಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿಶಾಖಪಟ್ಟಣದಿಂದ ಗೋಪಾಲಪುರ, ಕಳಿಂಗಪಟ್ಟಣಕ್ಕೆ ತೆರಳುವ ಕೆಲವು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ತೀರ ಪ್ರದೇಶದಲ್ಲಿ ಸಮುದ್ರ ಅಬ್ಬರ ಹೆಚ್ಚಿದ್ದು 1600 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎನ್ ಡಿಆರ್ ಎಫ್ ತಂಡವನ್ನು ಕರೆಸಲಾಗಿದ್ದು, ವಿಪತ್ತು ಎದುರಿಸಲು ಸಜ್ಜಾಗಿದ್ದಾರೆ.
The Bay of Bengal is now hosting cyclone 'Gulab' located at 270 km East-South-East of Gopalpur (Odisha) and 330 East of Kalingapatnam (Andhra Pradesh) this (Sunday) morning even as the monsoon transitional month of September is just four days from drawing a close.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm