ಬ್ರೇಕಿಂಗ್ ನ್ಯೂಸ್
26-09-21 09:54 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.26: ಮಾನ್ಯಾವರ್ ಬ್ರಾಂಡ್ ಬಟ್ಟೆಗಳ ಜಾಹೀರಾತಿನಲ್ಲಿ ಹಿಂದುಗಳ ಸಾಂಪ್ರದಾಯಿಕ ಕನ್ಯಾದಾನ ವಿಧಿಯನ್ನು ಬಳಸಿಕೊಂಡಿದ್ದನ್ನು ವಿರೋಧಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬಟ್ಟೆ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇದಾಂತ್ ಫ್ಯಾಶನ್ಸ್ ಲಿಮಿಟೆಡ್ ಗೆ ಸೇರಿದ ಮಾನ್ಯಾವರ್ ಬ್ರಾಂಡಿನ ಬಟ್ಟೆಗಳ ಪ್ರಚಾರಕ್ಕೆ ಕನ್ಯಾದಾನ ವಿಧಿಯನ್ನು ಜಾಹೀರಾತು ರೂಪದಲ್ಲಿ ಬಳಕೆ ಮಾಡಲಾಗಿತ್ತು. ನವಿ ಮುಂಬೈನ ವಾಶಿ ಏರಿಯಾದಲ್ಲಿ ಬಟ್ಟೆ ಮಳಿಗೆಯ ಮುಂದೆ ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಹಿಂದು ಜನಜಾಗೃತಿ ಸಮಿತಿ ಹೆಸರಲ್ಲಿ ಪ್ಲೇಕಾರ್ಡ್ ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕೂಡಲೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಡಾ.ಉದಯ್ ಧೂರಿ, ಈ ರೀತಿ ಹಿಂದುಗಳ ಮದುವೆ ಸಂದರ್ಭದಲ್ಲಿ ನಡೆಸುವ ಕನ್ಯಾದಾನ ವಿಧಿಯನ್ನು ಜಾಹೀರಾತು ಪ್ರಚಾರಕ್ಕೆ ಬಳಸಿಕೊಂಡಿದ್ದು ತಪ್ಪು. ಈ ಮೂಲಕ ಕನ್ಯಾದಾನವನ್ನು ಜನರಿಗೆ ತಪ್ಪಾಗಿ ಬಿಂಬಿಸಲಾಗಿದೆ. ಇದರಿಂದ ಹಿಂದುಗಳ ಭಾವನೆಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬಟ್ಟೆ ಮಳಿಗೆಯ ಕಂಪನಿಯವರು ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ, ಜಾಹೀರಾತನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜನರು ಕೂಡ ಕಂಪನಿಯವರು ಕ್ಷಮೆ ಕೇಳೋ ವರೆಗೂ ಮಾನ್ಯಾವರ್ ಬಟ್ಟೆಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
A pro-Hindu outfit staged a protest outside the showroom of a clothing brand in Navi Mumbai against its advertisement featuring the marriage ritual of 'kanyadaan', claiming that it hurt religious sentiments of the community.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm