ಬ್ರೇಕಿಂಗ್ ನ್ಯೂಸ್
26-09-21 09:54 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.26: ಮಾನ್ಯಾವರ್ ಬ್ರಾಂಡ್ ಬಟ್ಟೆಗಳ ಜಾಹೀರಾತಿನಲ್ಲಿ ಹಿಂದುಗಳ ಸಾಂಪ್ರದಾಯಿಕ ಕನ್ಯಾದಾನ ವಿಧಿಯನ್ನು ಬಳಸಿಕೊಂಡಿದ್ದನ್ನು ವಿರೋಧಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬಟ್ಟೆ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇದಾಂತ್ ಫ್ಯಾಶನ್ಸ್ ಲಿಮಿಟೆಡ್ ಗೆ ಸೇರಿದ ಮಾನ್ಯಾವರ್ ಬ್ರಾಂಡಿನ ಬಟ್ಟೆಗಳ ಪ್ರಚಾರಕ್ಕೆ ಕನ್ಯಾದಾನ ವಿಧಿಯನ್ನು ಜಾಹೀರಾತು ರೂಪದಲ್ಲಿ ಬಳಕೆ ಮಾಡಲಾಗಿತ್ತು. ನವಿ ಮುಂಬೈನ ವಾಶಿ ಏರಿಯಾದಲ್ಲಿ ಬಟ್ಟೆ ಮಳಿಗೆಯ ಮುಂದೆ ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.

ಹಿಂದು ಜನಜಾಗೃತಿ ಸಮಿತಿ ಹೆಸರಲ್ಲಿ ಪ್ಲೇಕಾರ್ಡ್ ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕೂಡಲೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಡಾ.ಉದಯ್ ಧೂರಿ, ಈ ರೀತಿ ಹಿಂದುಗಳ ಮದುವೆ ಸಂದರ್ಭದಲ್ಲಿ ನಡೆಸುವ ಕನ್ಯಾದಾನ ವಿಧಿಯನ್ನು ಜಾಹೀರಾತು ಪ್ರಚಾರಕ್ಕೆ ಬಳಸಿಕೊಂಡಿದ್ದು ತಪ್ಪು. ಈ ಮೂಲಕ ಕನ್ಯಾದಾನವನ್ನು ಜನರಿಗೆ ತಪ್ಪಾಗಿ ಬಿಂಬಿಸಲಾಗಿದೆ. ಇದರಿಂದ ಹಿಂದುಗಳ ಭಾವನೆಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಟ್ಟೆ ಮಳಿಗೆಯ ಕಂಪನಿಯವರು ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ, ಜಾಹೀರಾತನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜನರು ಕೂಡ ಕಂಪನಿಯವರು ಕ್ಷಮೆ ಕೇಳೋ ವರೆಗೂ ಮಾನ್ಯಾವರ್ ಬಟ್ಟೆಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
A pro-Hindu outfit staged a protest outside the showroom of a clothing brand in Navi Mumbai against its advertisement featuring the marriage ritual of 'kanyadaan', claiming that it hurt religious sentiments of the community.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm