ಬ್ರೇಕಿಂಗ್ ನ್ಯೂಸ್
26-09-21 09:54 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.26: ಮಾನ್ಯಾವರ್ ಬ್ರಾಂಡ್ ಬಟ್ಟೆಗಳ ಜಾಹೀರಾತಿನಲ್ಲಿ ಹಿಂದುಗಳ ಸಾಂಪ್ರದಾಯಿಕ ಕನ್ಯಾದಾನ ವಿಧಿಯನ್ನು ಬಳಸಿಕೊಂಡಿದ್ದನ್ನು ವಿರೋಧಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬಟ್ಟೆ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇದಾಂತ್ ಫ್ಯಾಶನ್ಸ್ ಲಿಮಿಟೆಡ್ ಗೆ ಸೇರಿದ ಮಾನ್ಯಾವರ್ ಬ್ರಾಂಡಿನ ಬಟ್ಟೆಗಳ ಪ್ರಚಾರಕ್ಕೆ ಕನ್ಯಾದಾನ ವಿಧಿಯನ್ನು ಜಾಹೀರಾತು ರೂಪದಲ್ಲಿ ಬಳಕೆ ಮಾಡಲಾಗಿತ್ತು. ನವಿ ಮುಂಬೈನ ವಾಶಿ ಏರಿಯಾದಲ್ಲಿ ಬಟ್ಟೆ ಮಳಿಗೆಯ ಮುಂದೆ ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.

ಹಿಂದು ಜನಜಾಗೃತಿ ಸಮಿತಿ ಹೆಸರಲ್ಲಿ ಪ್ಲೇಕಾರ್ಡ್ ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕೂಡಲೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಡಾ.ಉದಯ್ ಧೂರಿ, ಈ ರೀತಿ ಹಿಂದುಗಳ ಮದುವೆ ಸಂದರ್ಭದಲ್ಲಿ ನಡೆಸುವ ಕನ್ಯಾದಾನ ವಿಧಿಯನ್ನು ಜಾಹೀರಾತು ಪ್ರಚಾರಕ್ಕೆ ಬಳಸಿಕೊಂಡಿದ್ದು ತಪ್ಪು. ಈ ಮೂಲಕ ಕನ್ಯಾದಾನವನ್ನು ಜನರಿಗೆ ತಪ್ಪಾಗಿ ಬಿಂಬಿಸಲಾಗಿದೆ. ಇದರಿಂದ ಹಿಂದುಗಳ ಭಾವನೆಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಟ್ಟೆ ಮಳಿಗೆಯ ಕಂಪನಿಯವರು ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ, ಜಾಹೀರಾತನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜನರು ಕೂಡ ಕಂಪನಿಯವರು ಕ್ಷಮೆ ಕೇಳೋ ವರೆಗೂ ಮಾನ್ಯಾವರ್ ಬಟ್ಟೆಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
A pro-Hindu outfit staged a protest outside the showroom of a clothing brand in Navi Mumbai against its advertisement featuring the marriage ritual of 'kanyadaan', claiming that it hurt religious sentiments of the community.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm