ಬ್ರೇಕಿಂಗ್ ನ್ಯೂಸ್
26-09-21 09:54 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.26: ಮಾನ್ಯಾವರ್ ಬ್ರಾಂಡ್ ಬಟ್ಟೆಗಳ ಜಾಹೀರಾತಿನಲ್ಲಿ ಹಿಂದುಗಳ ಸಾಂಪ್ರದಾಯಿಕ ಕನ್ಯಾದಾನ ವಿಧಿಯನ್ನು ಬಳಸಿಕೊಂಡಿದ್ದನ್ನು ವಿರೋಧಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬಟ್ಟೆ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇದಾಂತ್ ಫ್ಯಾಶನ್ಸ್ ಲಿಮಿಟೆಡ್ ಗೆ ಸೇರಿದ ಮಾನ್ಯಾವರ್ ಬ್ರಾಂಡಿನ ಬಟ್ಟೆಗಳ ಪ್ರಚಾರಕ್ಕೆ ಕನ್ಯಾದಾನ ವಿಧಿಯನ್ನು ಜಾಹೀರಾತು ರೂಪದಲ್ಲಿ ಬಳಕೆ ಮಾಡಲಾಗಿತ್ತು. ನವಿ ಮುಂಬೈನ ವಾಶಿ ಏರಿಯಾದಲ್ಲಿ ಬಟ್ಟೆ ಮಳಿಗೆಯ ಮುಂದೆ ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.

ಹಿಂದು ಜನಜಾಗೃತಿ ಸಮಿತಿ ಹೆಸರಲ್ಲಿ ಪ್ಲೇಕಾರ್ಡ್ ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕೂಡಲೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಡಾ.ಉದಯ್ ಧೂರಿ, ಈ ರೀತಿ ಹಿಂದುಗಳ ಮದುವೆ ಸಂದರ್ಭದಲ್ಲಿ ನಡೆಸುವ ಕನ್ಯಾದಾನ ವಿಧಿಯನ್ನು ಜಾಹೀರಾತು ಪ್ರಚಾರಕ್ಕೆ ಬಳಸಿಕೊಂಡಿದ್ದು ತಪ್ಪು. ಈ ಮೂಲಕ ಕನ್ಯಾದಾನವನ್ನು ಜನರಿಗೆ ತಪ್ಪಾಗಿ ಬಿಂಬಿಸಲಾಗಿದೆ. ಇದರಿಂದ ಹಿಂದುಗಳ ಭಾವನೆಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಟ್ಟೆ ಮಳಿಗೆಯ ಕಂಪನಿಯವರು ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ, ಜಾಹೀರಾತನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜನರು ಕೂಡ ಕಂಪನಿಯವರು ಕ್ಷಮೆ ಕೇಳೋ ವರೆಗೂ ಮಾನ್ಯಾವರ್ ಬಟ್ಟೆಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
A pro-Hindu outfit staged a protest outside the showroom of a clothing brand in Navi Mumbai against its advertisement featuring the marriage ritual of 'kanyadaan', claiming that it hurt religious sentiments of the community.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm