ಬ್ರೇಕಿಂಗ್ ನ್ಯೂಸ್
28-09-21 11:28 am Headline Karnataka News Network ದೇಶ - ವಿದೇಶ
ಕಾಬೂಲ್, ಸೆ.28: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಷರಿಯಾ ಕಾನೂನಿನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ. ಇಸ್ಲಾಮಿಕ್ ಕಾನೂನು ಹೆಸರಲ್ಲಿ ಅಫ್ಘಾನಿಸ್ತಾನದ ಜನರು ಸೆಲೂನ್ ಗಳಲ್ಲಿ ಗಡ್ಡ ಟ್ರಿಮ್ ಮಾಡುವುದಾಗಲೀ, ಬೋಳಿಸುವುದಾಗಲಿ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದ್ದಾರೆ.
ಕಾಬೂಲ್ ಹಾಗೂ ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಉಗ್ರರು ಇಂತಹ ಆದೇಶ ಹೊರಡಿಸಿದ್ದಾರೆ. ಗಡ್ಡ ಬೋಳಿಸುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ. ಹಾಗಾಗಿ ಸಲೂನ್ ಮಾಲೀಕರು ಇನ್ನು ಮುಂದೆ ಯಾವುದೇ ಗ್ರಾಹಕರ ಗಡ್ಡ ಬೋಳಿಸುವಂತಿಲ್ಲ, ಟ್ರಿಮ್ ಮಾಡುವಂತಿಲ್ಲ. ಆದೇಶ ಪಾಲನೆ ಆಗದಿದ್ದರೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ತಾಲಿಬಾನಿಗಳು ಆಡಳಿತ ಹಿಡಿಯುತ್ತಲೇ ದೇಶ ಬಿಟ್ಟು ಹೋಗುತ್ತಿದ್ದ ಜನರಲ್ಲಿ ತಾವು ಹಿಂದಿನ ರೀತಿ ಆಡಳಿತ ಮಾಡುವುದಿಲ್ಲ. ಜನರ ಮೇಲೆ ಕರುಣೆ ತೋರುತ್ತೇವೆ. ಉತ್ತಮ ಆಡಳಿತ ನೀಡಲಾಗುವುದು ಎಂದು ಸರಕಾರ ರಚಿಸುವುದಕ್ಕೂ ಮುನ್ನ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ, ಸರಕಾರ ರಚಿಸಿದ ಬಳಿಕ ತಮ್ಮ ನಿಜ ರೂಪ ತೋರಿಸುತ್ತಿದ್ದಾರೆ.




ನರಕಸದೃಶ ವಾತಾವರಣ, ಜನರ ವಲಸೆ
ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದ ಕಾರಣ ದೇಶದಲ್ಲಿ ನರಕ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಸಾವಿರಾರು ಜನ ಬೇರೆ ದೇಶಕ್ಕೆ ವಲಸೆ ತೆರಳಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಉದ್ಯೋಗದಿಂದ ವಜಾ, ಭೀತಿಯ ವಾತಾವರಣ, ನಿರುದ್ಯೋಗ ಸೇರಿ ಹಲವು ಕಾರಣಗಳಿಂದಾಗಿ ಜನ ಬೇರೆ ದೇಶಕ್ಕೆ ತೆರಳಿದ್ದಾರೆ. ಇವರಲ್ಲಿ ಹೆಚ್ಚಿನ ಜನ ಇರಾನ್ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
"The Taliban have banned stylish hairstyles and shaving beards in Helmand province in southern Afghanistan," The The Frontier Post reported citing the Taliban's letter.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm