ಬ್ರೇಕಿಂಗ್ ನ್ಯೂಸ್
28-09-21 11:28 am Headline Karnataka News Network ದೇಶ - ವಿದೇಶ
ಕಾಬೂಲ್, ಸೆ.28: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಷರಿಯಾ ಕಾನೂನಿನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ. ಇಸ್ಲಾಮಿಕ್ ಕಾನೂನು ಹೆಸರಲ್ಲಿ ಅಫ್ಘಾನಿಸ್ತಾನದ ಜನರು ಸೆಲೂನ್ ಗಳಲ್ಲಿ ಗಡ್ಡ ಟ್ರಿಮ್ ಮಾಡುವುದಾಗಲೀ, ಬೋಳಿಸುವುದಾಗಲಿ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದ್ದಾರೆ.
ಕಾಬೂಲ್ ಹಾಗೂ ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಉಗ್ರರು ಇಂತಹ ಆದೇಶ ಹೊರಡಿಸಿದ್ದಾರೆ. ಗಡ್ಡ ಬೋಳಿಸುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ. ಹಾಗಾಗಿ ಸಲೂನ್ ಮಾಲೀಕರು ಇನ್ನು ಮುಂದೆ ಯಾವುದೇ ಗ್ರಾಹಕರ ಗಡ್ಡ ಬೋಳಿಸುವಂತಿಲ್ಲ, ಟ್ರಿಮ್ ಮಾಡುವಂತಿಲ್ಲ. ಆದೇಶ ಪಾಲನೆ ಆಗದಿದ್ದರೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ತಾಲಿಬಾನಿಗಳು ಆಡಳಿತ ಹಿಡಿಯುತ್ತಲೇ ದೇಶ ಬಿಟ್ಟು ಹೋಗುತ್ತಿದ್ದ ಜನರಲ್ಲಿ ತಾವು ಹಿಂದಿನ ರೀತಿ ಆಡಳಿತ ಮಾಡುವುದಿಲ್ಲ. ಜನರ ಮೇಲೆ ಕರುಣೆ ತೋರುತ್ತೇವೆ. ಉತ್ತಮ ಆಡಳಿತ ನೀಡಲಾಗುವುದು ಎಂದು ಸರಕಾರ ರಚಿಸುವುದಕ್ಕೂ ಮುನ್ನ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ, ಸರಕಾರ ರಚಿಸಿದ ಬಳಿಕ ತಮ್ಮ ನಿಜ ರೂಪ ತೋರಿಸುತ್ತಿದ್ದಾರೆ.




ನರಕಸದೃಶ ವಾತಾವರಣ, ಜನರ ವಲಸೆ
ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದ ಕಾರಣ ದೇಶದಲ್ಲಿ ನರಕ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಸಾವಿರಾರು ಜನ ಬೇರೆ ದೇಶಕ್ಕೆ ವಲಸೆ ತೆರಳಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಉದ್ಯೋಗದಿಂದ ವಜಾ, ಭೀತಿಯ ವಾತಾವರಣ, ನಿರುದ್ಯೋಗ ಸೇರಿ ಹಲವು ಕಾರಣಗಳಿಂದಾಗಿ ಜನ ಬೇರೆ ದೇಶಕ್ಕೆ ತೆರಳಿದ್ದಾರೆ. ಇವರಲ್ಲಿ ಹೆಚ್ಚಿನ ಜನ ಇರಾನ್ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
"The Taliban have banned stylish hairstyles and shaving beards in Helmand province in southern Afghanistan," The The Frontier Post reported citing the Taliban's letter.
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm