ಬ್ರೇಕಿಂಗ್ ನ್ಯೂಸ್
28-09-21 11:28 am Headline Karnataka News Network ದೇಶ - ವಿದೇಶ
ಕಾಬೂಲ್, ಸೆ.28: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಷರಿಯಾ ಕಾನೂನಿನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ. ಇಸ್ಲಾಮಿಕ್ ಕಾನೂನು ಹೆಸರಲ್ಲಿ ಅಫ್ಘಾನಿಸ್ತಾನದ ಜನರು ಸೆಲೂನ್ ಗಳಲ್ಲಿ ಗಡ್ಡ ಟ್ರಿಮ್ ಮಾಡುವುದಾಗಲೀ, ಬೋಳಿಸುವುದಾಗಲಿ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದ್ದಾರೆ.
ಕಾಬೂಲ್ ಹಾಗೂ ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಉಗ್ರರು ಇಂತಹ ಆದೇಶ ಹೊರಡಿಸಿದ್ದಾರೆ. ಗಡ್ಡ ಬೋಳಿಸುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ. ಹಾಗಾಗಿ ಸಲೂನ್ ಮಾಲೀಕರು ಇನ್ನು ಮುಂದೆ ಯಾವುದೇ ಗ್ರಾಹಕರ ಗಡ್ಡ ಬೋಳಿಸುವಂತಿಲ್ಲ, ಟ್ರಿಮ್ ಮಾಡುವಂತಿಲ್ಲ. ಆದೇಶ ಪಾಲನೆ ಆಗದಿದ್ದರೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ತಾಲಿಬಾನಿಗಳು ಆಡಳಿತ ಹಿಡಿಯುತ್ತಲೇ ದೇಶ ಬಿಟ್ಟು ಹೋಗುತ್ತಿದ್ದ ಜನರಲ್ಲಿ ತಾವು ಹಿಂದಿನ ರೀತಿ ಆಡಳಿತ ಮಾಡುವುದಿಲ್ಲ. ಜನರ ಮೇಲೆ ಕರುಣೆ ತೋರುತ್ತೇವೆ. ಉತ್ತಮ ಆಡಳಿತ ನೀಡಲಾಗುವುದು ಎಂದು ಸರಕಾರ ರಚಿಸುವುದಕ್ಕೂ ಮುನ್ನ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ, ಸರಕಾರ ರಚಿಸಿದ ಬಳಿಕ ತಮ್ಮ ನಿಜ ರೂಪ ತೋರಿಸುತ್ತಿದ್ದಾರೆ.
ನರಕಸದೃಶ ವಾತಾವರಣ, ಜನರ ವಲಸೆ
ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದ ಕಾರಣ ದೇಶದಲ್ಲಿ ನರಕ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಸಾವಿರಾರು ಜನ ಬೇರೆ ದೇಶಕ್ಕೆ ವಲಸೆ ತೆರಳಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಉದ್ಯೋಗದಿಂದ ವಜಾ, ಭೀತಿಯ ವಾತಾವರಣ, ನಿರುದ್ಯೋಗ ಸೇರಿ ಹಲವು ಕಾರಣಗಳಿಂದಾಗಿ ಜನ ಬೇರೆ ದೇಶಕ್ಕೆ ತೆರಳಿದ್ದಾರೆ. ಇವರಲ್ಲಿ ಹೆಚ್ಚಿನ ಜನ ಇರಾನ್ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
"The Taliban have banned stylish hairstyles and shaving beards in Helmand province in southern Afghanistan," The The Frontier Post reported citing the Taliban's letter.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am