ಬ್ರೇಕಿಂಗ್ ನ್ಯೂಸ್
28-09-21 11:28 am Headline Karnataka News Network ದೇಶ - ವಿದೇಶ
ಕಾಬೂಲ್, ಸೆ.28: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಷರಿಯಾ ಕಾನೂನಿನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ. ಇಸ್ಲಾಮಿಕ್ ಕಾನೂನು ಹೆಸರಲ್ಲಿ ಅಫ್ಘಾನಿಸ್ತಾನದ ಜನರು ಸೆಲೂನ್ ಗಳಲ್ಲಿ ಗಡ್ಡ ಟ್ರಿಮ್ ಮಾಡುವುದಾಗಲೀ, ಬೋಳಿಸುವುದಾಗಲಿ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದ್ದಾರೆ.
ಕಾಬೂಲ್ ಹಾಗೂ ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಉಗ್ರರು ಇಂತಹ ಆದೇಶ ಹೊರಡಿಸಿದ್ದಾರೆ. ಗಡ್ಡ ಬೋಳಿಸುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ. ಹಾಗಾಗಿ ಸಲೂನ್ ಮಾಲೀಕರು ಇನ್ನು ಮುಂದೆ ಯಾವುದೇ ಗ್ರಾಹಕರ ಗಡ್ಡ ಬೋಳಿಸುವಂತಿಲ್ಲ, ಟ್ರಿಮ್ ಮಾಡುವಂತಿಲ್ಲ. ಆದೇಶ ಪಾಲನೆ ಆಗದಿದ್ದರೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ತಾಲಿಬಾನಿಗಳು ಆಡಳಿತ ಹಿಡಿಯುತ್ತಲೇ ದೇಶ ಬಿಟ್ಟು ಹೋಗುತ್ತಿದ್ದ ಜನರಲ್ಲಿ ತಾವು ಹಿಂದಿನ ರೀತಿ ಆಡಳಿತ ಮಾಡುವುದಿಲ್ಲ. ಜನರ ಮೇಲೆ ಕರುಣೆ ತೋರುತ್ತೇವೆ. ಉತ್ತಮ ಆಡಳಿತ ನೀಡಲಾಗುವುದು ಎಂದು ಸರಕಾರ ರಚಿಸುವುದಕ್ಕೂ ಮುನ್ನ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ, ಸರಕಾರ ರಚಿಸಿದ ಬಳಿಕ ತಮ್ಮ ನಿಜ ರೂಪ ತೋರಿಸುತ್ತಿದ್ದಾರೆ.




ನರಕಸದೃಶ ವಾತಾವರಣ, ಜನರ ವಲಸೆ
ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದ ಕಾರಣ ದೇಶದಲ್ಲಿ ನರಕ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಸಾವಿರಾರು ಜನ ಬೇರೆ ದೇಶಕ್ಕೆ ವಲಸೆ ತೆರಳಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಉದ್ಯೋಗದಿಂದ ವಜಾ, ಭೀತಿಯ ವಾತಾವರಣ, ನಿರುದ್ಯೋಗ ಸೇರಿ ಹಲವು ಕಾರಣಗಳಿಂದಾಗಿ ಜನ ಬೇರೆ ದೇಶಕ್ಕೆ ತೆರಳಿದ್ದಾರೆ. ಇವರಲ್ಲಿ ಹೆಚ್ಚಿನ ಜನ ಇರಾನ್ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
"The Taliban have banned stylish hairstyles and shaving beards in Helmand province in southern Afghanistan," The The Frontier Post reported citing the Taliban's letter.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm