ಬ್ರೇಕಿಂಗ್ ನ್ಯೂಸ್
28-09-21 11:28 am Headline Karnataka News Network ದೇಶ - ವಿದೇಶ
ಕಾಬೂಲ್, ಸೆ.28: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಷರಿಯಾ ಕಾನೂನಿನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ. ಇಸ್ಲಾಮಿಕ್ ಕಾನೂನು ಹೆಸರಲ್ಲಿ ಅಫ್ಘಾನಿಸ್ತಾನದ ಜನರು ಸೆಲೂನ್ ಗಳಲ್ಲಿ ಗಡ್ಡ ಟ್ರಿಮ್ ಮಾಡುವುದಾಗಲೀ, ಬೋಳಿಸುವುದಾಗಲಿ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದ್ದಾರೆ.
ಕಾಬೂಲ್ ಹಾಗೂ ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಉಗ್ರರು ಇಂತಹ ಆದೇಶ ಹೊರಡಿಸಿದ್ದಾರೆ. ಗಡ್ಡ ಬೋಳಿಸುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ. ಹಾಗಾಗಿ ಸಲೂನ್ ಮಾಲೀಕರು ಇನ್ನು ಮುಂದೆ ಯಾವುದೇ ಗ್ರಾಹಕರ ಗಡ್ಡ ಬೋಳಿಸುವಂತಿಲ್ಲ, ಟ್ರಿಮ್ ಮಾಡುವಂತಿಲ್ಲ. ಆದೇಶ ಪಾಲನೆ ಆಗದಿದ್ದರೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ತಾಲಿಬಾನಿಗಳು ಆಡಳಿತ ಹಿಡಿಯುತ್ತಲೇ ದೇಶ ಬಿಟ್ಟು ಹೋಗುತ್ತಿದ್ದ ಜನರಲ್ಲಿ ತಾವು ಹಿಂದಿನ ರೀತಿ ಆಡಳಿತ ಮಾಡುವುದಿಲ್ಲ. ಜನರ ಮೇಲೆ ಕರುಣೆ ತೋರುತ್ತೇವೆ. ಉತ್ತಮ ಆಡಳಿತ ನೀಡಲಾಗುವುದು ಎಂದು ಸರಕಾರ ರಚಿಸುವುದಕ್ಕೂ ಮುನ್ನ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ, ಸರಕಾರ ರಚಿಸಿದ ಬಳಿಕ ತಮ್ಮ ನಿಜ ರೂಪ ತೋರಿಸುತ್ತಿದ್ದಾರೆ.




ನರಕಸದೃಶ ವಾತಾವರಣ, ಜನರ ವಲಸೆ
ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದ ಕಾರಣ ದೇಶದಲ್ಲಿ ನರಕ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಸಾವಿರಾರು ಜನ ಬೇರೆ ದೇಶಕ್ಕೆ ವಲಸೆ ತೆರಳಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಉದ್ಯೋಗದಿಂದ ವಜಾ, ಭೀತಿಯ ವಾತಾವರಣ, ನಿರುದ್ಯೋಗ ಸೇರಿ ಹಲವು ಕಾರಣಗಳಿಂದಾಗಿ ಜನ ಬೇರೆ ದೇಶಕ್ಕೆ ತೆರಳಿದ್ದಾರೆ. ಇವರಲ್ಲಿ ಹೆಚ್ಚಿನ ಜನ ಇರಾನ್ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
"The Taliban have banned stylish hairstyles and shaving beards in Helmand province in southern Afghanistan," The The Frontier Post reported citing the Taliban's letter.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm