ಬ್ರೇಕಿಂಗ್ ನ್ಯೂಸ್
28-09-21 11:28 am Headline Karnataka News Network ದೇಶ - ವಿದೇಶ
ಕಾಬೂಲ್, ಸೆ.28: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಷರಿಯಾ ಕಾನೂನಿನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ. ಇಸ್ಲಾಮಿಕ್ ಕಾನೂನು ಹೆಸರಲ್ಲಿ ಅಫ್ಘಾನಿಸ್ತಾನದ ಜನರು ಸೆಲೂನ್ ಗಳಲ್ಲಿ ಗಡ್ಡ ಟ್ರಿಮ್ ಮಾಡುವುದಾಗಲೀ, ಬೋಳಿಸುವುದಾಗಲಿ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದ್ದಾರೆ.
ಕಾಬೂಲ್ ಹಾಗೂ ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಉಗ್ರರು ಇಂತಹ ಆದೇಶ ಹೊರಡಿಸಿದ್ದಾರೆ. ಗಡ್ಡ ಬೋಳಿಸುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ. ಹಾಗಾಗಿ ಸಲೂನ್ ಮಾಲೀಕರು ಇನ್ನು ಮುಂದೆ ಯಾವುದೇ ಗ್ರಾಹಕರ ಗಡ್ಡ ಬೋಳಿಸುವಂತಿಲ್ಲ, ಟ್ರಿಮ್ ಮಾಡುವಂತಿಲ್ಲ. ಆದೇಶ ಪಾಲನೆ ಆಗದಿದ್ದರೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ತಾಲಿಬಾನಿಗಳು ಆಡಳಿತ ಹಿಡಿಯುತ್ತಲೇ ದೇಶ ಬಿಟ್ಟು ಹೋಗುತ್ತಿದ್ದ ಜನರಲ್ಲಿ ತಾವು ಹಿಂದಿನ ರೀತಿ ಆಡಳಿತ ಮಾಡುವುದಿಲ್ಲ. ಜನರ ಮೇಲೆ ಕರುಣೆ ತೋರುತ್ತೇವೆ. ಉತ್ತಮ ಆಡಳಿತ ನೀಡಲಾಗುವುದು ಎಂದು ಸರಕಾರ ರಚಿಸುವುದಕ್ಕೂ ಮುನ್ನ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ, ಸರಕಾರ ರಚಿಸಿದ ಬಳಿಕ ತಮ್ಮ ನಿಜ ರೂಪ ತೋರಿಸುತ್ತಿದ್ದಾರೆ.




ನರಕಸದೃಶ ವಾತಾವರಣ, ಜನರ ವಲಸೆ
ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದ ಕಾರಣ ದೇಶದಲ್ಲಿ ನರಕ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಸಾವಿರಾರು ಜನ ಬೇರೆ ದೇಶಕ್ಕೆ ವಲಸೆ ತೆರಳಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಉದ್ಯೋಗದಿಂದ ವಜಾ, ಭೀತಿಯ ವಾತಾವರಣ, ನಿರುದ್ಯೋಗ ಸೇರಿ ಹಲವು ಕಾರಣಗಳಿಂದಾಗಿ ಜನ ಬೇರೆ ದೇಶಕ್ಕೆ ತೆರಳಿದ್ದಾರೆ. ಇವರಲ್ಲಿ ಹೆಚ್ಚಿನ ಜನ ಇರಾನ್ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
"The Taliban have banned stylish hairstyles and shaving beards in Helmand province in southern Afghanistan," The The Frontier Post reported citing the Taliban's letter.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm