ಬ್ರೇಕಿಂಗ್ ನ್ಯೂಸ್
28-09-21 11:28 am Headline Karnataka News Network ದೇಶ - ವಿದೇಶ
ಕಾಬೂಲ್, ಸೆ.28: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಷರಿಯಾ ಕಾನೂನಿನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ. ಇಸ್ಲಾಮಿಕ್ ಕಾನೂನು ಹೆಸರಲ್ಲಿ ಅಫ್ಘಾನಿಸ್ತಾನದ ಜನರು ಸೆಲೂನ್ ಗಳಲ್ಲಿ ಗಡ್ಡ ಟ್ರಿಮ್ ಮಾಡುವುದಾಗಲೀ, ಬೋಳಿಸುವುದಾಗಲಿ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದ್ದಾರೆ.
ಕಾಬೂಲ್ ಹಾಗೂ ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಉಗ್ರರು ಇಂತಹ ಆದೇಶ ಹೊರಡಿಸಿದ್ದಾರೆ. ಗಡ್ಡ ಬೋಳಿಸುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ. ಹಾಗಾಗಿ ಸಲೂನ್ ಮಾಲೀಕರು ಇನ್ನು ಮುಂದೆ ಯಾವುದೇ ಗ್ರಾಹಕರ ಗಡ್ಡ ಬೋಳಿಸುವಂತಿಲ್ಲ, ಟ್ರಿಮ್ ಮಾಡುವಂತಿಲ್ಲ. ಆದೇಶ ಪಾಲನೆ ಆಗದಿದ್ದರೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ತಾಲಿಬಾನಿಗಳು ಆಡಳಿತ ಹಿಡಿಯುತ್ತಲೇ ದೇಶ ಬಿಟ್ಟು ಹೋಗುತ್ತಿದ್ದ ಜನರಲ್ಲಿ ತಾವು ಹಿಂದಿನ ರೀತಿ ಆಡಳಿತ ಮಾಡುವುದಿಲ್ಲ. ಜನರ ಮೇಲೆ ಕರುಣೆ ತೋರುತ್ತೇವೆ. ಉತ್ತಮ ಆಡಳಿತ ನೀಡಲಾಗುವುದು ಎಂದು ಸರಕಾರ ರಚಿಸುವುದಕ್ಕೂ ಮುನ್ನ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ, ಸರಕಾರ ರಚಿಸಿದ ಬಳಿಕ ತಮ್ಮ ನಿಜ ರೂಪ ತೋರಿಸುತ್ತಿದ್ದಾರೆ.
ನರಕಸದೃಶ ವಾತಾವರಣ, ಜನರ ವಲಸೆ
ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದ ಕಾರಣ ದೇಶದಲ್ಲಿ ನರಕ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಸಾವಿರಾರು ಜನ ಬೇರೆ ದೇಶಕ್ಕೆ ವಲಸೆ ತೆರಳಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಉದ್ಯೋಗದಿಂದ ವಜಾ, ಭೀತಿಯ ವಾತಾವರಣ, ನಿರುದ್ಯೋಗ ಸೇರಿ ಹಲವು ಕಾರಣಗಳಿಂದಾಗಿ ಜನ ಬೇರೆ ದೇಶಕ್ಕೆ ತೆರಳಿದ್ದಾರೆ. ಇವರಲ್ಲಿ ಹೆಚ್ಚಿನ ಜನ ಇರಾನ್ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
"The Taliban have banned stylish hairstyles and shaving beards in Helmand province in southern Afghanistan," The The Frontier Post reported citing the Taliban's letter.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm