ಬ್ರೇಕಿಂಗ್ ನ್ಯೂಸ್
10-09-20 03:37 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ಇತ್ತೀಚೆಗೆ ಫ್ರಾನ್ಸ್ ನಿಂದ ಆಮದು ಮಾಡಿಕೊಂಡ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಫೈಟರ್ ಜೆಟ್ ರಫೇಲ್ ಗುರುವಾರ ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದೆ.
ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಫ್ರಾನ್ಸ್ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ ಹಾಗೂ ಸೇನೆಯ ಹಿರಿಯ ಅಧಿಕಾರಿಗಳು ಸಾಕ್ಷಿಯಾದರು. ರಫೇಲ್ ಸೇರ್ಪಡೆಗೂ ಮುನ್ನ ಯುದ್ಧ ವಿಮಾನಗಳಿಗೆ ಸಾಂಪ್ರದಾಯಿಕ ಸರ್ವಧರ್ಮ ಪೂಜೆಯನ್ನು ನೆರವೇರಿಸಲಾಯಿತು. ಬಳಿಕ ರಫೇಲ್ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನವನ್ನು ಸಮಾರಂಭದಲ್ಲಿ ಭಾಗಿಯಾಗಿದ್ದ ಗಣ್ಯರು ಕಣ್ತುಂಬಿಕೊಂಡರು.
ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಯ 17 ಸ್ಕ್ವಾಡ್ರನ್ ಗೋಲ್ಡನ್ ಆ್ಯರೋಸ್ಗೆ ಸಚಿವ ರಾಜನಾಥ್ ಸಿಂಗ್ ಔಪಚಾರಿಕವಾಗಿ ಸೇರ್ಪಡೆಗೊಳಿಸಿದರು.
59 ಸಾವಿರ ಕೋಟಿ ವೆಚ್ಚದಲ್ಲಿ 36 ರಫೇಲ್ ಸಮರ ವಿಮಾನಗಳನ್ನು ಫ್ರಾನ್ಸ್ನಿಂದ ಭಾರತ ಖರೀದಿಸುತ್ತಿದೆ. ಈ ಪೈಕಿ ಈ ಐದು ರಫೇಲ್ ವಿಮಾನಗಳನ್ನು ಜುಲೈ 29ರಂದು ಭಾರತಕ್ಕೆ ತರಲಾಗಿತ್ತು. ಫ್ರಾನ್ಸ್ನ ಡಸ್ಸಾಲ್ಟ್ ಏವಿಯೇಷನ್ ರಫೇಲ್ ವಿಮಾನಗಳನ್ನು ನಿರ್ವಿುಸುತ್ತಿದ್ದು 2021ರ ಒಳಗೆ 36 ವಿಮಾನಗಳೂ ಭಾರತಕ್ಕೆ ಹಸ್ತಾಂತರವಾಗಲಿದೆ. ರಫೇಲ್ ಯುದ್ಧ ವಿಮಾನಗಳು ವಾಯುಪಡೆ ಸೇರಿದರೆ ಭಾರತದ ಸೇನಾಶಕ್ತಿಗೆ ಆನೆಬಲ ಸಿಗಲಿದೆ ಎನ್ನಲಾಗುತ್ತಿದೆ.
Join our WhatsApp group for latest news updates
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm