ಬ್ರೇಕಿಂಗ್ ನ್ಯೂಸ್
08-10-21 11:56 am Mangalore Reporter ದೇಶ - ವಿದೇಶ
ಅರುಣಾಚಲ, ಅ.08: ಭಾರತ ಹಾಗೂ ಚೀನಾ ಪಡೆಗಳ ನಡುವೆ ಕಳೆದ ವಾರ ಮತ್ತೊಂದು ಮುಖಾಮುಖಿ ಸಂಘರ್ಷ ನಡೆದಿದ್ದು, ಈ ಸಂಘರ್ಷದಲ್ಲಿ ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ ಸಮೀಪದಲ್ಲಿ ಸುಮಾರು 200 ಮಂದಿ ಚೀನಿ ಸೈನಿಕರನ್ನು ತಡೆಹಿಡಿಯಲಾಗಿದೆ.
ಕಳೆದ ವಾರ ಚೀನಾದ ಗಡಿಗೆ ಸಮೀಪದಲ್ಲಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಘರ್ಷಣೆ ಉಂಟಾಗಿದೆ.ಗಡಿಗೆ ಸಮೀಪ ಬಂದಿದ್ದ ಚೀನಾದ ಸುಮಾರು 200 ಯೋಧರನ್ನು ಭಾರತದ ಪಡೆಗಳು ತಡೆ ಹಿಡಿದಿರುವುದಾಗಿ ತಿಳಿದು ಬಂದಿತ್ತು.

ಉಭಯ ಪಡೆಗಳ ಕಮಾಂಡರ್ಗಳು ವಿಚಾರವನ್ನು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಅನ್ವಯ ಬಗೆಹರಿಸಿಕೊಂಡ ನಂತರದಲ್ಲಿ ಎರಡೂ ದೇಶಗಳ ಪಡೆಗಳು ಹಿಂದಿರುಗಿವೆ. ಕೆಲವು ಗಂಟೆಗಳ ವರೆಗೂ ಭಾರತ-ಚೀನಾ ಪಡೆಗಳ ನಡುವೆ ಘರ್ಷಣೆ ನಡೆದಿದೆ, ಆದರೆ ಘರ್ಷಣೆಯಲ್ಲಿ ಭಾರತದ ಪಡೆಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ನಡುವೆ, ಬಾಕಿ ಉಳಿದಿರುವ ಪೂರ್ವ ಲಡಾಖ್ ಭಾಗದ ಗಡಿಯ ವಿಚಾರಗಳನ್ನು ಬಗೆಹರಿಸುವ ಬಗ್ಗೆ ಚೀನಾ ಶೀಘ್ರದಲ್ಲೇ ಕ್ರಮಕೈಗೊಳ್ಳುವ ನಿರೀಕ್ಷೆ ಇರುವುದಾಗಿ ಭಾರತ ಗುರುವಾರ ಹೇಳಿದೆ. ಚೀನಾದ ಕಡೆಯಿಂದ ಆಕ್ರಮಣಕಾರಿ ಮತ್ತು ಏಕಪಕ್ಷೀಯ ಧೋರಣೆಗಳು ಗಡಿಯಲ್ಲಿ ಶಾಂತಿ ಮತ್ತು ಪ್ರಶಾಂತತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಗಚಿ ಹೇಳಿದ್ದಾರೆ.
The Indian and Chinese troops engaged in yet another face-off last week in which around 200 People’s Liberation Army soldiers were intercepted close to the Line of Actual Control in Arunachal Pradesh.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm