ಬ್ರೇಕಿಂಗ್ ನ್ಯೂಸ್
08-10-21 11:56 am Mangalore Reporter ದೇಶ - ವಿದೇಶ
ಅರುಣಾಚಲ, ಅ.08: ಭಾರತ ಹಾಗೂ ಚೀನಾ ಪಡೆಗಳ ನಡುವೆ ಕಳೆದ ವಾರ ಮತ್ತೊಂದು ಮುಖಾಮುಖಿ ಸಂಘರ್ಷ ನಡೆದಿದ್ದು, ಈ ಸಂಘರ್ಷದಲ್ಲಿ ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ ಸಮೀಪದಲ್ಲಿ ಸುಮಾರು 200 ಮಂದಿ ಚೀನಿ ಸೈನಿಕರನ್ನು ತಡೆಹಿಡಿಯಲಾಗಿದೆ.
ಕಳೆದ ವಾರ ಚೀನಾದ ಗಡಿಗೆ ಸಮೀಪದಲ್ಲಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಘರ್ಷಣೆ ಉಂಟಾಗಿದೆ.ಗಡಿಗೆ ಸಮೀಪ ಬಂದಿದ್ದ ಚೀನಾದ ಸುಮಾರು 200 ಯೋಧರನ್ನು ಭಾರತದ ಪಡೆಗಳು ತಡೆ ಹಿಡಿದಿರುವುದಾಗಿ ತಿಳಿದು ಬಂದಿತ್ತು.

ಉಭಯ ಪಡೆಗಳ ಕಮಾಂಡರ್ಗಳು ವಿಚಾರವನ್ನು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಅನ್ವಯ ಬಗೆಹರಿಸಿಕೊಂಡ ನಂತರದಲ್ಲಿ ಎರಡೂ ದೇಶಗಳ ಪಡೆಗಳು ಹಿಂದಿರುಗಿವೆ. ಕೆಲವು ಗಂಟೆಗಳ ವರೆಗೂ ಭಾರತ-ಚೀನಾ ಪಡೆಗಳ ನಡುವೆ ಘರ್ಷಣೆ ನಡೆದಿದೆ, ಆದರೆ ಘರ್ಷಣೆಯಲ್ಲಿ ಭಾರತದ ಪಡೆಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ನಡುವೆ, ಬಾಕಿ ಉಳಿದಿರುವ ಪೂರ್ವ ಲಡಾಖ್ ಭಾಗದ ಗಡಿಯ ವಿಚಾರಗಳನ್ನು ಬಗೆಹರಿಸುವ ಬಗ್ಗೆ ಚೀನಾ ಶೀಘ್ರದಲ್ಲೇ ಕ್ರಮಕೈಗೊಳ್ಳುವ ನಿರೀಕ್ಷೆ ಇರುವುದಾಗಿ ಭಾರತ ಗುರುವಾರ ಹೇಳಿದೆ. ಚೀನಾದ ಕಡೆಯಿಂದ ಆಕ್ರಮಣಕಾರಿ ಮತ್ತು ಏಕಪಕ್ಷೀಯ ಧೋರಣೆಗಳು ಗಡಿಯಲ್ಲಿ ಶಾಂತಿ ಮತ್ತು ಪ್ರಶಾಂತತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಗಚಿ ಹೇಳಿದ್ದಾರೆ.
The Indian and Chinese troops engaged in yet another face-off last week in which around 200 People’s Liberation Army soldiers were intercepted close to the Line of Actual Control in Arunachal Pradesh.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm