ಬ್ರೇಕಿಂಗ್ ನ್ಯೂಸ್
08-10-21 11:56 am Mangalore Reporter ದೇಶ - ವಿದೇಶ
ಅರುಣಾಚಲ, ಅ.08: ಭಾರತ ಹಾಗೂ ಚೀನಾ ಪಡೆಗಳ ನಡುವೆ ಕಳೆದ ವಾರ ಮತ್ತೊಂದು ಮುಖಾಮುಖಿ ಸಂಘರ್ಷ ನಡೆದಿದ್ದು, ಈ ಸಂಘರ್ಷದಲ್ಲಿ ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ ಸಮೀಪದಲ್ಲಿ ಸುಮಾರು 200 ಮಂದಿ ಚೀನಿ ಸೈನಿಕರನ್ನು ತಡೆಹಿಡಿಯಲಾಗಿದೆ.
ಕಳೆದ ವಾರ ಚೀನಾದ ಗಡಿಗೆ ಸಮೀಪದಲ್ಲಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಘರ್ಷಣೆ ಉಂಟಾಗಿದೆ.ಗಡಿಗೆ ಸಮೀಪ ಬಂದಿದ್ದ ಚೀನಾದ ಸುಮಾರು 200 ಯೋಧರನ್ನು ಭಾರತದ ಪಡೆಗಳು ತಡೆ ಹಿಡಿದಿರುವುದಾಗಿ ತಿಳಿದು ಬಂದಿತ್ತು.

ಉಭಯ ಪಡೆಗಳ ಕಮಾಂಡರ್ಗಳು ವಿಚಾರವನ್ನು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಅನ್ವಯ ಬಗೆಹರಿಸಿಕೊಂಡ ನಂತರದಲ್ಲಿ ಎರಡೂ ದೇಶಗಳ ಪಡೆಗಳು ಹಿಂದಿರುಗಿವೆ. ಕೆಲವು ಗಂಟೆಗಳ ವರೆಗೂ ಭಾರತ-ಚೀನಾ ಪಡೆಗಳ ನಡುವೆ ಘರ್ಷಣೆ ನಡೆದಿದೆ, ಆದರೆ ಘರ್ಷಣೆಯಲ್ಲಿ ಭಾರತದ ಪಡೆಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ನಡುವೆ, ಬಾಕಿ ಉಳಿದಿರುವ ಪೂರ್ವ ಲಡಾಖ್ ಭಾಗದ ಗಡಿಯ ವಿಚಾರಗಳನ್ನು ಬಗೆಹರಿಸುವ ಬಗ್ಗೆ ಚೀನಾ ಶೀಘ್ರದಲ್ಲೇ ಕ್ರಮಕೈಗೊಳ್ಳುವ ನಿರೀಕ್ಷೆ ಇರುವುದಾಗಿ ಭಾರತ ಗುರುವಾರ ಹೇಳಿದೆ. ಚೀನಾದ ಕಡೆಯಿಂದ ಆಕ್ರಮಣಕಾರಿ ಮತ್ತು ಏಕಪಕ್ಷೀಯ ಧೋರಣೆಗಳು ಗಡಿಯಲ್ಲಿ ಶಾಂತಿ ಮತ್ತು ಪ್ರಶಾಂತತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಗಚಿ ಹೇಳಿದ್ದಾರೆ.
The Indian and Chinese troops engaged in yet another face-off last week in which around 200 People’s Liberation Army soldiers were intercepted close to the Line of Actual Control in Arunachal Pradesh.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm