ಬ್ರೇಕಿಂಗ್ ನ್ಯೂಸ್
08-10-21 11:56 am Mangalore Reporter ದೇಶ - ವಿದೇಶ
ಅರುಣಾಚಲ, ಅ.08: ಭಾರತ ಹಾಗೂ ಚೀನಾ ಪಡೆಗಳ ನಡುವೆ ಕಳೆದ ವಾರ ಮತ್ತೊಂದು ಮುಖಾಮುಖಿ ಸಂಘರ್ಷ ನಡೆದಿದ್ದು, ಈ ಸಂಘರ್ಷದಲ್ಲಿ ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ ಸಮೀಪದಲ್ಲಿ ಸುಮಾರು 200 ಮಂದಿ ಚೀನಿ ಸೈನಿಕರನ್ನು ತಡೆಹಿಡಿಯಲಾಗಿದೆ.
ಕಳೆದ ವಾರ ಚೀನಾದ ಗಡಿಗೆ ಸಮೀಪದಲ್ಲಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಘರ್ಷಣೆ ಉಂಟಾಗಿದೆ.ಗಡಿಗೆ ಸಮೀಪ ಬಂದಿದ್ದ ಚೀನಾದ ಸುಮಾರು 200 ಯೋಧರನ್ನು ಭಾರತದ ಪಡೆಗಳು ತಡೆ ಹಿಡಿದಿರುವುದಾಗಿ ತಿಳಿದು ಬಂದಿತ್ತು.

ಉಭಯ ಪಡೆಗಳ ಕಮಾಂಡರ್ಗಳು ವಿಚಾರವನ್ನು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಅನ್ವಯ ಬಗೆಹರಿಸಿಕೊಂಡ ನಂತರದಲ್ಲಿ ಎರಡೂ ದೇಶಗಳ ಪಡೆಗಳು ಹಿಂದಿರುಗಿವೆ. ಕೆಲವು ಗಂಟೆಗಳ ವರೆಗೂ ಭಾರತ-ಚೀನಾ ಪಡೆಗಳ ನಡುವೆ ಘರ್ಷಣೆ ನಡೆದಿದೆ, ಆದರೆ ಘರ್ಷಣೆಯಲ್ಲಿ ಭಾರತದ ಪಡೆಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ನಡುವೆ, ಬಾಕಿ ಉಳಿದಿರುವ ಪೂರ್ವ ಲಡಾಖ್ ಭಾಗದ ಗಡಿಯ ವಿಚಾರಗಳನ್ನು ಬಗೆಹರಿಸುವ ಬಗ್ಗೆ ಚೀನಾ ಶೀಘ್ರದಲ್ಲೇ ಕ್ರಮಕೈಗೊಳ್ಳುವ ನಿರೀಕ್ಷೆ ಇರುವುದಾಗಿ ಭಾರತ ಗುರುವಾರ ಹೇಳಿದೆ. ಚೀನಾದ ಕಡೆಯಿಂದ ಆಕ್ರಮಣಕಾರಿ ಮತ್ತು ಏಕಪಕ್ಷೀಯ ಧೋರಣೆಗಳು ಗಡಿಯಲ್ಲಿ ಶಾಂತಿ ಮತ್ತು ಪ್ರಶಾಂತತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಗಚಿ ಹೇಳಿದ್ದಾರೆ.
The Indian and Chinese troops engaged in yet another face-off last week in which around 200 People’s Liberation Army soldiers were intercepted close to the Line of Actual Control in Arunachal Pradesh.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm