ಬ್ರೇಕಿಂಗ್ ನ್ಯೂಸ್
08-10-21 12:17 pm Mangalore Reporter ದೇಶ - ವಿದೇಶ
ವಿಜಯಪುರ, ಅ.8 : ಗುಮ್ಮಟ ನಗರಿ ವಿಜಯಪುರದಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ನಿನ್ನೆ ಮಧ್ಯರಾತ್ರಿ ವಿಜಯಪುರ ನಗರದಲ್ಲಿ ಭೂಕಂಪನದ ಅನುಭವ ಆಗಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ.
ವಿಜಯಪುರ ನಗರದ ರೇಲ್ವೆ ಸ್ಟೇಷನ್ ಏರಿಯಾ, ಅಲ್ಲಾಪುರ ಓಣಿ, ಅಲ್ಲಾಪುರ ತಾಂಡಾ, ಶಿವಗಿರಿ ಬಡಾವಣೆ, ಗಣೇಶನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ತಡರಾತ್ರಿ 12.20ರ ವೇಳೆಗೆ ಭೂಮಿ ಕಂಪಿಸಿದೆ.
ಪದೆ ಪದೆ ಆಗುತ್ತಿರುವ ಭೂಕಂಪನದಿಂದಾಗಿ ಈ ಭಾಗದ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಆರು ಬಾರಿ ಭೂಮಿ ಕಂಪಿಸಿತ್ತು.

ಸೆಪ್ಟೆಂಬರ್ 4ರ ಮಧ್ಯರಾತ್ರಿ ಇದೇ ರೀತಿಯ ಅನುಭವ ಆಗಿತ್ತು. ಸೆಪ್ಟೆಂಬರ್ 11ರಂದು ಮತ್ತೆ ಅಂತಹುದೇ ಘಟನೆ ನಡೆದಿತ್ತು. ಈ ವೇಳೆ ರಿಕ್ಟರ್ ಮಾಪಕದಲ್ಲಿ ಭೂಕಂಪನ 3.9ನಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಅಕ್ಟೋಬರ್ 1 ಹಾಗೂ 2 ರಂದು ಮತ್ತೆ ಅಂತಹದ್ದೇ ರೀತಿಯ ಭೂಕಂಪ ಸಂಭವಿಸಿತ್ತು. ಈ ವೇಳೆ 2.5 ನಷ್ಟು ಕಂಪನ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು.
ಉತ್ತರ ಕರ್ನಾಟಕ ವಿಜಯಪುರ, ಗುಲ್ಬರ್ಗ, ಬೀದರ್ ಭಾಗದಲ್ಲಿ ಇದೇ ರೀತಿಯ ಅನುಭವ ಕಳೆದ ಹಲವು ತಿಂಗಳಿಂದ ನಡೆಯುತ್ತಿದ್ದು ಸರಕಾರದ ಇದರ ಬಗ್ಗೆ ಅಧ್ಯಯನಕ್ಕೆ ತಂಡವನ್ನು ನೇಮಕ ಮಾಡಿದೆ. ಈ ರೀತಿಯ ಕಂಪನ ಯಾಕಾಗುತ್ತಿದೆ, ಇದರ ಪರಿಣಾಮವೇನು, ದೊಡ್ಡ ಅನಾಹುತದ ಮುನ್ಸೂಚನೆಯೇ ಎಂಬ ಬಗ್ಗೆ ಜನರಲ್ಲಿ ಭಾರೀ ಅತಂಕವಿದೆ.
the sixth earthquake observed in Karnataka’s VIjayapura district in a month’s time.The land area of Vijayapur City Railway Station, Allapur oni, Allapura Tanda, Ganeshanagar and Golagummata area were hit by a landslide at 12.20 pm.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm