ಬ್ರೇಕಿಂಗ್ ನ್ಯೂಸ್
08-10-21 12:17 pm Mangalore Reporter ದೇಶ - ವಿದೇಶ
ವಿಜಯಪುರ, ಅ.8 : ಗುಮ್ಮಟ ನಗರಿ ವಿಜಯಪುರದಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ನಿನ್ನೆ ಮಧ್ಯರಾತ್ರಿ ವಿಜಯಪುರ ನಗರದಲ್ಲಿ ಭೂಕಂಪನದ ಅನುಭವ ಆಗಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ.
ವಿಜಯಪುರ ನಗರದ ರೇಲ್ವೆ ಸ್ಟೇಷನ್ ಏರಿಯಾ, ಅಲ್ಲಾಪುರ ಓಣಿ, ಅಲ್ಲಾಪುರ ತಾಂಡಾ, ಶಿವಗಿರಿ ಬಡಾವಣೆ, ಗಣೇಶನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ತಡರಾತ್ರಿ 12.20ರ ವೇಳೆಗೆ ಭೂಮಿ ಕಂಪಿಸಿದೆ.
ಪದೆ ಪದೆ ಆಗುತ್ತಿರುವ ಭೂಕಂಪನದಿಂದಾಗಿ ಈ ಭಾಗದ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಆರು ಬಾರಿ ಭೂಮಿ ಕಂಪಿಸಿತ್ತು.
ಸೆಪ್ಟೆಂಬರ್ 4ರ ಮಧ್ಯರಾತ್ರಿ ಇದೇ ರೀತಿಯ ಅನುಭವ ಆಗಿತ್ತು. ಸೆಪ್ಟೆಂಬರ್ 11ರಂದು ಮತ್ತೆ ಅಂತಹುದೇ ಘಟನೆ ನಡೆದಿತ್ತು. ಈ ವೇಳೆ ರಿಕ್ಟರ್ ಮಾಪಕದಲ್ಲಿ ಭೂಕಂಪನ 3.9ನಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಅಕ್ಟೋಬರ್ 1 ಹಾಗೂ 2 ರಂದು ಮತ್ತೆ ಅಂತಹದ್ದೇ ರೀತಿಯ ಭೂಕಂಪ ಸಂಭವಿಸಿತ್ತು. ಈ ವೇಳೆ 2.5 ನಷ್ಟು ಕಂಪನ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು.
ಉತ್ತರ ಕರ್ನಾಟಕ ವಿಜಯಪುರ, ಗುಲ್ಬರ್ಗ, ಬೀದರ್ ಭಾಗದಲ್ಲಿ ಇದೇ ರೀತಿಯ ಅನುಭವ ಕಳೆದ ಹಲವು ತಿಂಗಳಿಂದ ನಡೆಯುತ್ತಿದ್ದು ಸರಕಾರದ ಇದರ ಬಗ್ಗೆ ಅಧ್ಯಯನಕ್ಕೆ ತಂಡವನ್ನು ನೇಮಕ ಮಾಡಿದೆ. ಈ ರೀತಿಯ ಕಂಪನ ಯಾಕಾಗುತ್ತಿದೆ, ಇದರ ಪರಿಣಾಮವೇನು, ದೊಡ್ಡ ಅನಾಹುತದ ಮುನ್ಸೂಚನೆಯೇ ಎಂಬ ಬಗ್ಗೆ ಜನರಲ್ಲಿ ಭಾರೀ ಅತಂಕವಿದೆ.
the sixth earthquake observed in Karnataka’s VIjayapura district in a month’s time.The land area of Vijayapur City Railway Station, Allapur oni, Allapura Tanda, Ganeshanagar and Golagummata area were hit by a landslide at 12.20 pm.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm