ಬ್ರೇಕಿಂಗ್ ನ್ಯೂಸ್
08-10-21 12:17 pm Mangalore Reporter ದೇಶ - ವಿದೇಶ
ವಿಜಯಪುರ, ಅ.8 : ಗುಮ್ಮಟ ನಗರಿ ವಿಜಯಪುರದಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ನಿನ್ನೆ ಮಧ್ಯರಾತ್ರಿ ವಿಜಯಪುರ ನಗರದಲ್ಲಿ ಭೂಕಂಪನದ ಅನುಭವ ಆಗಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ.
ವಿಜಯಪುರ ನಗರದ ರೇಲ್ವೆ ಸ್ಟೇಷನ್ ಏರಿಯಾ, ಅಲ್ಲಾಪುರ ಓಣಿ, ಅಲ್ಲಾಪುರ ತಾಂಡಾ, ಶಿವಗಿರಿ ಬಡಾವಣೆ, ಗಣೇಶನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ತಡರಾತ್ರಿ 12.20ರ ವೇಳೆಗೆ ಭೂಮಿ ಕಂಪಿಸಿದೆ.
ಪದೆ ಪದೆ ಆಗುತ್ತಿರುವ ಭೂಕಂಪನದಿಂದಾಗಿ ಈ ಭಾಗದ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಆರು ಬಾರಿ ಭೂಮಿ ಕಂಪಿಸಿತ್ತು.

ಸೆಪ್ಟೆಂಬರ್ 4ರ ಮಧ್ಯರಾತ್ರಿ ಇದೇ ರೀತಿಯ ಅನುಭವ ಆಗಿತ್ತು. ಸೆಪ್ಟೆಂಬರ್ 11ರಂದು ಮತ್ತೆ ಅಂತಹುದೇ ಘಟನೆ ನಡೆದಿತ್ತು. ಈ ವೇಳೆ ರಿಕ್ಟರ್ ಮಾಪಕದಲ್ಲಿ ಭೂಕಂಪನ 3.9ನಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಅಕ್ಟೋಬರ್ 1 ಹಾಗೂ 2 ರಂದು ಮತ್ತೆ ಅಂತಹದ್ದೇ ರೀತಿಯ ಭೂಕಂಪ ಸಂಭವಿಸಿತ್ತು. ಈ ವೇಳೆ 2.5 ನಷ್ಟು ಕಂಪನ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು.
ಉತ್ತರ ಕರ್ನಾಟಕ ವಿಜಯಪುರ, ಗುಲ್ಬರ್ಗ, ಬೀದರ್ ಭಾಗದಲ್ಲಿ ಇದೇ ರೀತಿಯ ಅನುಭವ ಕಳೆದ ಹಲವು ತಿಂಗಳಿಂದ ನಡೆಯುತ್ತಿದ್ದು ಸರಕಾರದ ಇದರ ಬಗ್ಗೆ ಅಧ್ಯಯನಕ್ಕೆ ತಂಡವನ್ನು ನೇಮಕ ಮಾಡಿದೆ. ಈ ರೀತಿಯ ಕಂಪನ ಯಾಕಾಗುತ್ತಿದೆ, ಇದರ ಪರಿಣಾಮವೇನು, ದೊಡ್ಡ ಅನಾಹುತದ ಮುನ್ಸೂಚನೆಯೇ ಎಂಬ ಬಗ್ಗೆ ಜನರಲ್ಲಿ ಭಾರೀ ಅತಂಕವಿದೆ.
the sixth earthquake observed in Karnataka’s VIjayapura district in a month’s time.The land area of Vijayapur City Railway Station, Allapur oni, Allapura Tanda, Ganeshanagar and Golagummata area were hit by a landslide at 12.20 pm.
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm