ಬ್ರೇಕಿಂಗ್ ನ್ಯೂಸ್
11-10-21 11:43 am Headline Karnataka News Network ದೇಶ - ವಿದೇಶ
ಮಾಸ್ಕೋ, ಅಕ್ಟೋಬರ್ 11: ರಷ್ಯಾದ ವಿಮಾನವೊಂದು ಪತನವಾಗಿದ್ದು ಈ ವಿಮಾನ ಅಪಘಾತದಿಂದ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 23 ಮಂದಿ ಈ ರಷ್ಯಾದ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಏಳು ಮಂದಿಗೆ ಗಾಯವಾಗಿದೆ ಎಂದು ಕೂಡಾ ವರದಿಯು ಹೇಳಿದೆ.
ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ 23 ಮಂದಿ ಪ್ರಯಾಣಿಕರು ಇದ್ದ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 9:11 (ಮಾಸ್ಕೋ ಸಮಯ) ಕ್ಕೆ ಈ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ವರದಿಯು ಮಾಹಿತಿ ನೀಡಿದೆ.

ರಷ್ಯಾದ ಲೆಟ್ ಎಲ್-410 ಟರ್ಬೋಲೆಟ್ ವಿಮಾನದಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ 21 ಮಂದಿ ಡೈವರ್ಗಳಾಗಿದ್ದರು ಎಂದು ಹೇಳಲಾಗಿದೆ. ಈ ವಿಮಾನ ದುರಂತದಲ್ಲಿ ಏಳು ಮಂದಿಗೆ ಗಾಯವಾಗಿದೆ.
ಈ ವಿಮಾನ ಪತನಗೊಂಡ ಚಿತ್ರವನ್ನು ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯವು ಬಿಡುಗಡೆ ಮಾಡಿದ್ದು, ಬದುಕುಳಿದ ಏಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದೆ.

"ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ ಪತನಗೊಂಡ ಈ ರಷ್ಯಾದ ವಿಮಾನವು ಸಂಪೂರ್ಣವಾಗಿ ಜಖಂ ಆಗಿದೆ. ಬದುಕುಳಿದ ಏಳು ಮಂದಿಯನ್ನು ಕೂಡಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಓರ್ವ ಗಾಯಾಳುವಿನ ಸ್ಥಿತಿಯು ಚಿಂತಾಜನಕವಾಗಿದೆ," ಎಂದು ರಷ್ಯಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಗಳ ಪ್ರಕಾರ ಈ ವಿಡಿಯೋವು ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂ ಸೇವಕ ಸಂಸ್ಥೆಗೆ ಸೇರಿದ್ದು ಆಗಿದೆ. ಹಾಗೆಯೇ ಇದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದು ಕೂಡಾ ರಷ್ಯಾದ ಸ್ಥಳೀಯ ಮಾಧ್ಯಮಗಳು ವಿವರಿಸಿದೆ.
ಈ ವರ್ಷದ ಆರಂಭದಲ್ಲಿ ರಷ್ಯಾದಲ್ಲಿ ಎರಡು ಎಲ್-410 ವಿಮಾನಗಳು ಪತನವಾಗಿದೆ.
Sixteen people were killed after an aircraft carrying parachutists crashed in central Russia on Sunday, the emergencies ministry said. The L-410 plane carrying 22 people crashed around 9:23 a.m. local time (0623 GMT) during a flight over the republic of Tatarstan, the ministry said on its Telegram channel.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm