ಬ್ರೇಕಿಂಗ್ ನ್ಯೂಸ್
11-10-21 11:43 am Headline Karnataka News Network ದೇಶ - ವಿದೇಶ
ಮಾಸ್ಕೋ, ಅಕ್ಟೋಬರ್ 11: ರಷ್ಯಾದ ವಿಮಾನವೊಂದು ಪತನವಾಗಿದ್ದು ಈ ವಿಮಾನ ಅಪಘಾತದಿಂದ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 23 ಮಂದಿ ಈ ರಷ್ಯಾದ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಏಳು ಮಂದಿಗೆ ಗಾಯವಾಗಿದೆ ಎಂದು ಕೂಡಾ ವರದಿಯು ಹೇಳಿದೆ.
ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ 23 ಮಂದಿ ಪ್ರಯಾಣಿಕರು ಇದ್ದ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 9:11 (ಮಾಸ್ಕೋ ಸಮಯ) ಕ್ಕೆ ಈ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ವರದಿಯು ಮಾಹಿತಿ ನೀಡಿದೆ.

ರಷ್ಯಾದ ಲೆಟ್ ಎಲ್-410 ಟರ್ಬೋಲೆಟ್ ವಿಮಾನದಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ 21 ಮಂದಿ ಡೈವರ್ಗಳಾಗಿದ್ದರು ಎಂದು ಹೇಳಲಾಗಿದೆ. ಈ ವಿಮಾನ ದುರಂತದಲ್ಲಿ ಏಳು ಮಂದಿಗೆ ಗಾಯವಾಗಿದೆ.
ಈ ವಿಮಾನ ಪತನಗೊಂಡ ಚಿತ್ರವನ್ನು ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯವು ಬಿಡುಗಡೆ ಮಾಡಿದ್ದು, ಬದುಕುಳಿದ ಏಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದೆ.

"ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ ಪತನಗೊಂಡ ಈ ರಷ್ಯಾದ ವಿಮಾನವು ಸಂಪೂರ್ಣವಾಗಿ ಜಖಂ ಆಗಿದೆ. ಬದುಕುಳಿದ ಏಳು ಮಂದಿಯನ್ನು ಕೂಡಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಓರ್ವ ಗಾಯಾಳುವಿನ ಸ್ಥಿತಿಯು ಚಿಂತಾಜನಕವಾಗಿದೆ," ಎಂದು ರಷ್ಯಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಗಳ ಪ್ರಕಾರ ಈ ವಿಡಿಯೋವು ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂ ಸೇವಕ ಸಂಸ್ಥೆಗೆ ಸೇರಿದ್ದು ಆಗಿದೆ. ಹಾಗೆಯೇ ಇದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದು ಕೂಡಾ ರಷ್ಯಾದ ಸ್ಥಳೀಯ ಮಾಧ್ಯಮಗಳು ವಿವರಿಸಿದೆ.
ಈ ವರ್ಷದ ಆರಂಭದಲ್ಲಿ ರಷ್ಯಾದಲ್ಲಿ ಎರಡು ಎಲ್-410 ವಿಮಾನಗಳು ಪತನವಾಗಿದೆ.
Sixteen people were killed after an aircraft carrying parachutists crashed in central Russia on Sunday, the emergencies ministry said. The L-410 plane carrying 22 people crashed around 9:23 a.m. local time (0623 GMT) during a flight over the republic of Tatarstan, the ministry said on its Telegram channel.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm