ಬ್ರೇಕಿಂಗ್ ನ್ಯೂಸ್
11-10-21 05:43 pm Headline Karnataka News Network ದೇಶ - ವಿದೇಶ
ಭೂಪಾಲ್, ಅ.11: ಹಬ್ಬದೂಟ(ವಿಷಾಹಾರ) ಸೇವಿಸಿದ ಹೆಂಗಸರು, ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.
ಅಸ್ವಸ್ಥರೆಲ್ಲರೂ ಗ್ವಾಲಿಯರ್ನ ಮೊರಾರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಐವರನ್ನು ಗಜ್ರ ರಾಜ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆ ಶನಿವಾರ ಸಂಜೆಯೇ ನಡೆದಿದ್ದು, ಹಬ್ಬದೂಟ ಸೇವಿಸಿದ ಗ್ರಾಮಸ್ಥರಲ್ಲಿ ಮಾರನೆಯ ದಿನ ಹೊಟ್ಟೆನೋವು, ಬೇಧಿ, ವಾಂತಿ ಕಾಣಿಸಿಕೊಂಡಿದೆ. ಹೆಂಗಸರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಪಾಸಣೆ ನಡೆಸಿದ ವೈದ್ಯರು, ವಿಷಾಹಾರ ಸೇವನೆಯಿಂದ ಫುಡ್ ಪಾಯ್ಸನಿಂಗ್ ಆಗಿದೆ ಎಂದು ತಿಳಿಸಿದ್ದಾರೆ. ಘಟನೆ ನಡೆದಿರುವ ದಾಮೋರ ಗ್ರಾಮಕ್ಕೆ ವೈದ್ಯರ ತಂಡ ಮತ್ತು ಪ್ಯಾರಾಮೆಡಿಕಲ್ ಸ್ಟಾಫ್ ಮತ್ತು ಅಯಂಬುಲೆನ್ಸ್ಗಳನ್ನು ಕಳುಹಿಸಲಾಗಿದೆ ಎಂದು ಮೊರಾರ್ ಆಸ್ಪತ್ರೆಯ ಉಸ್ತುವಾರಿ ಡಾ.ಅಲೋಕ್ ಪುರೋಹಿತ್ ತಿಳಿಸಿದ್ದಾರೆ.
In a case of food poisoning, at least 50 people, including women and children, fell sick after eating food served at a feast in a village in Madhya Pradesh's Gwalior district. The condition of five of them is serious and they have been shifted to the Gajra Raja Medical College (GRMC) and Hospital here after receiving initial treatment at the Morar Hospital in the Gwalior district
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm