ಬ್ರೇಕಿಂಗ್ ನ್ಯೂಸ್
11-10-21 05:43 pm Headline Karnataka News Network ದೇಶ - ವಿದೇಶ
ಭೂಪಾಲ್, ಅ.11: ಹಬ್ಬದೂಟ(ವಿಷಾಹಾರ) ಸೇವಿಸಿದ ಹೆಂಗಸರು, ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.
ಅಸ್ವಸ್ಥರೆಲ್ಲರೂ ಗ್ವಾಲಿಯರ್ನ ಮೊರಾರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಐವರನ್ನು ಗಜ್ರ ರಾಜ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆ ಶನಿವಾರ ಸಂಜೆಯೇ ನಡೆದಿದ್ದು, ಹಬ್ಬದೂಟ ಸೇವಿಸಿದ ಗ್ರಾಮಸ್ಥರಲ್ಲಿ ಮಾರನೆಯ ದಿನ ಹೊಟ್ಟೆನೋವು, ಬೇಧಿ, ವಾಂತಿ ಕಾಣಿಸಿಕೊಂಡಿದೆ. ಹೆಂಗಸರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಪಾಸಣೆ ನಡೆಸಿದ ವೈದ್ಯರು, ವಿಷಾಹಾರ ಸೇವನೆಯಿಂದ ಫುಡ್ ಪಾಯ್ಸನಿಂಗ್ ಆಗಿದೆ ಎಂದು ತಿಳಿಸಿದ್ದಾರೆ. ಘಟನೆ ನಡೆದಿರುವ ದಾಮೋರ ಗ್ರಾಮಕ್ಕೆ ವೈದ್ಯರ ತಂಡ ಮತ್ತು ಪ್ಯಾರಾಮೆಡಿಕಲ್ ಸ್ಟಾಫ್ ಮತ್ತು ಅಯಂಬುಲೆನ್ಸ್ಗಳನ್ನು ಕಳುಹಿಸಲಾಗಿದೆ ಎಂದು ಮೊರಾರ್ ಆಸ್ಪತ್ರೆಯ ಉಸ್ತುವಾರಿ ಡಾ.ಅಲೋಕ್ ಪುರೋಹಿತ್ ತಿಳಿಸಿದ್ದಾರೆ.
In a case of food poisoning, at least 50 people, including women and children, fell sick after eating food served at a feast in a village in Madhya Pradesh's Gwalior district. The condition of five of them is serious and they have been shifted to the Gajra Raja Medical College (GRMC) and Hospital here after receiving initial treatment at the Morar Hospital in the Gwalior district
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm