ಬ್ರೇಕಿಂಗ್ ನ್ಯೂಸ್
15-10-21 05:29 pm Headline Karnataka News Network ದೇಶ - ವಿದೇಶ
ಕಂದಹಾರ್, ಅ.15: ಅಫ್ಘಾನಿಸ್ತಾನದ ಕಂದಹಾರ್ ನಗರ ಮಧ್ಯದಲ್ಲಿರುವ ಶಿಯಾ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್ ನಡೆದಿದ್ದು, 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ, 53 ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರದ ಪ್ರಾರ್ಥನೆಗೆಂದು ಜನರು ಸೇರಿದ್ದ ಸಂದರ್ಭದಲ್ಲಿಯೇ ಬಾಂಬ್ ಸ್ಫೋಟ ಆಗಿದೆ.
ಕಂದಹಾರ್ ನಗರ ಸೆಂಟ್ರಲ್ ಮೀರ್ವೈಸ್ ಹಾಸ್ಪಿಟಲ್ ವೈದ್ಯರು ಈ ಬಗ್ಗೆ ಹೇಳಿಕೆ ನೀಡಿದ್ದು, ಈವರೆಗೆ 32 ಮಂದಿ ಡೆಡ್ ಬಾಡಿ ಆಸ್ಪತ್ರೆಗೆ ಬಂದಿದೆ. 53 ಮಂದಿ ಗಾಯಾಳುಗಳು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ರೀತಿಯ ಬ್ಲಾಸ್ಟ್ ಆಗಿದೆ ಎಂದು ಖಚಿತವಾಗಿಲ್ಲ. ಯಾರು ಮಾಡಿದ್ದಾರೆ ಎನ್ನುವುದೂ ಗೊತ್ತಾಗಿಲ್ಲ. ಆದರೆ, ಕಳೆದ ಶುಕ್ರವಾರವೂ ಹಿಂದೆ ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯದ ಕುಂದುಜ್ ನಲ್ಲಿ ಶಿಯಾ ಮಸೀದಿ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿತ್ತು. ಅದರ ಹೊಣೆಯನ್ನು ಐಸಿಸ್ ಖೊರಸಾನ್ ಸಂಘಟನೆ ಹೊತ್ತುಕೊಂಡಿತ್ತು.
ಘಟನೆಯ ಬಳಿಕ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಮಸೀದಿಯ ಆವರಣದಲ್ಲಿ ಮೂರು ಕಡೆ ಸ್ಫೋಟ ಆಗಿದೆ. ಪ್ರಮುಖ ಬಾಗಿಲಿನಲ್ಲಿ ಮತ್ತು ಇನ್ನೊಂದು ದಕ್ಷಿಣ ಭಾಗದಲ್ಲಿ ಹಾಗೂ ಮತ್ತೊಂದು ಪ್ರಾರ್ಥನೆಗೆ ತೆರಳುವುದಕ್ಕೂ ಮುನ್ನ ವಾಶ್ ಮಾಡುವ ಸ್ಥದಲ್ಲಿ ಸ್ಫೋಟ ಆಗಿದೆ ಎನ್ನಲಾಗುತ್ತಿದೆ.
Blasts tore through a Shiite mosque in the southern Afghan city of Kandahar during Friday prayers, killing at least 32 people and injuring 53 others. A doctor at the city's central Mirwais hospital told AFP: "Thirty-two bodies and 53 wounded people have been brought to our hospital so far."
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm