ಬ್ರೇಕಿಂಗ್ ನ್ಯೂಸ್
15-10-21 05:29 pm Headline Karnataka News Network ದೇಶ - ವಿದೇಶ
ಕಂದಹಾರ್, ಅ.15: ಅಫ್ಘಾನಿಸ್ತಾನದ ಕಂದಹಾರ್ ನಗರ ಮಧ್ಯದಲ್ಲಿರುವ ಶಿಯಾ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್ ನಡೆದಿದ್ದು, 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ, 53 ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರದ ಪ್ರಾರ್ಥನೆಗೆಂದು ಜನರು ಸೇರಿದ್ದ ಸಂದರ್ಭದಲ್ಲಿಯೇ ಬಾಂಬ್ ಸ್ಫೋಟ ಆಗಿದೆ.
ಕಂದಹಾರ್ ನಗರ ಸೆಂಟ್ರಲ್ ಮೀರ್ವೈಸ್ ಹಾಸ್ಪಿಟಲ್ ವೈದ್ಯರು ಈ ಬಗ್ಗೆ ಹೇಳಿಕೆ ನೀಡಿದ್ದು, ಈವರೆಗೆ 32 ಮಂದಿ ಡೆಡ್ ಬಾಡಿ ಆಸ್ಪತ್ರೆಗೆ ಬಂದಿದೆ. 53 ಮಂದಿ ಗಾಯಾಳುಗಳು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ರೀತಿಯ ಬ್ಲಾಸ್ಟ್ ಆಗಿದೆ ಎಂದು ಖಚಿತವಾಗಿಲ್ಲ. ಯಾರು ಮಾಡಿದ್ದಾರೆ ಎನ್ನುವುದೂ ಗೊತ್ತಾಗಿಲ್ಲ. ಆದರೆ, ಕಳೆದ ಶುಕ್ರವಾರವೂ ಹಿಂದೆ ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯದ ಕುಂದುಜ್ ನಲ್ಲಿ ಶಿಯಾ ಮಸೀದಿ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿತ್ತು. ಅದರ ಹೊಣೆಯನ್ನು ಐಸಿಸ್ ಖೊರಸಾನ್ ಸಂಘಟನೆ ಹೊತ್ತುಕೊಂಡಿತ್ತು.
ಘಟನೆಯ ಬಳಿಕ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಮಸೀದಿಯ ಆವರಣದಲ್ಲಿ ಮೂರು ಕಡೆ ಸ್ಫೋಟ ಆಗಿದೆ. ಪ್ರಮುಖ ಬಾಗಿಲಿನಲ್ಲಿ ಮತ್ತು ಇನ್ನೊಂದು ದಕ್ಷಿಣ ಭಾಗದಲ್ಲಿ ಹಾಗೂ ಮತ್ತೊಂದು ಪ್ರಾರ್ಥನೆಗೆ ತೆರಳುವುದಕ್ಕೂ ಮುನ್ನ ವಾಶ್ ಮಾಡುವ ಸ್ಥದಲ್ಲಿ ಸ್ಫೋಟ ಆಗಿದೆ ಎನ್ನಲಾಗುತ್ತಿದೆ.
Blasts tore through a Shiite mosque in the southern Afghan city of Kandahar during Friday prayers, killing at least 32 people and injuring 53 others. A doctor at the city's central Mirwais hospital told AFP: "Thirty-two bodies and 53 wounded people have been brought to our hospital so far."
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm