ಬ್ರೇಕಿಂಗ್ ನ್ಯೂಸ್
15-10-21 05:29 pm Headline Karnataka News Network ದೇಶ - ವಿದೇಶ
ಕಂದಹಾರ್, ಅ.15: ಅಫ್ಘಾನಿಸ್ತಾನದ ಕಂದಹಾರ್ ನಗರ ಮಧ್ಯದಲ್ಲಿರುವ ಶಿಯಾ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್ ನಡೆದಿದ್ದು, 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ, 53 ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರದ ಪ್ರಾರ್ಥನೆಗೆಂದು ಜನರು ಸೇರಿದ್ದ ಸಂದರ್ಭದಲ್ಲಿಯೇ ಬಾಂಬ್ ಸ್ಫೋಟ ಆಗಿದೆ.
ಕಂದಹಾರ್ ನಗರ ಸೆಂಟ್ರಲ್ ಮೀರ್ವೈಸ್ ಹಾಸ್ಪಿಟಲ್ ವೈದ್ಯರು ಈ ಬಗ್ಗೆ ಹೇಳಿಕೆ ನೀಡಿದ್ದು, ಈವರೆಗೆ 32 ಮಂದಿ ಡೆಡ್ ಬಾಡಿ ಆಸ್ಪತ್ರೆಗೆ ಬಂದಿದೆ. 53 ಮಂದಿ ಗಾಯಾಳುಗಳು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ರೀತಿಯ ಬ್ಲಾಸ್ಟ್ ಆಗಿದೆ ಎಂದು ಖಚಿತವಾಗಿಲ್ಲ. ಯಾರು ಮಾಡಿದ್ದಾರೆ ಎನ್ನುವುದೂ ಗೊತ್ತಾಗಿಲ್ಲ. ಆದರೆ, ಕಳೆದ ಶುಕ್ರವಾರವೂ ಹಿಂದೆ ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯದ ಕುಂದುಜ್ ನಲ್ಲಿ ಶಿಯಾ ಮಸೀದಿ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿತ್ತು. ಅದರ ಹೊಣೆಯನ್ನು ಐಸಿಸ್ ಖೊರಸಾನ್ ಸಂಘಟನೆ ಹೊತ್ತುಕೊಂಡಿತ್ತು.
ಘಟನೆಯ ಬಳಿಕ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಮಸೀದಿಯ ಆವರಣದಲ್ಲಿ ಮೂರು ಕಡೆ ಸ್ಫೋಟ ಆಗಿದೆ. ಪ್ರಮುಖ ಬಾಗಿಲಿನಲ್ಲಿ ಮತ್ತು ಇನ್ನೊಂದು ದಕ್ಷಿಣ ಭಾಗದಲ್ಲಿ ಹಾಗೂ ಮತ್ತೊಂದು ಪ್ರಾರ್ಥನೆಗೆ ತೆರಳುವುದಕ್ಕೂ ಮುನ್ನ ವಾಶ್ ಮಾಡುವ ಸ್ಥದಲ್ಲಿ ಸ್ಫೋಟ ಆಗಿದೆ ಎನ್ನಲಾಗುತ್ತಿದೆ.
Blasts tore through a Shiite mosque in the southern Afghan city of Kandahar during Friday prayers, killing at least 32 people and injuring 53 others. A doctor at the city's central Mirwais hospital told AFP: "Thirty-two bodies and 53 wounded people have been brought to our hospital so far."
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm